ರಾಜ್‌ಕುಮಾರ್‌ ಕುಟುಂಬಕ್ಕೆ ಮತ್ತೊಂದು ಆಘಾತ: ಅಪಘಾತದಲ್ಲಿ ಕಾಲು ಕಳೆದುಕೊಂಡ ನಟ ಧ್ರುವನ್‌

ರಾಜ್‌ಕುಮಾರ್‌ ಕುಟುಂಬಕ್ಕೆ ಮತ್ತೊಂದು ಆಘಾತ: ಅಪಘಾತದಲ್ಲಿ ಕಾಲು ಕಳೆದುಕೊಂಡ ನಟ ಧ್ರುವನ್‌

Published : Jun 25, 2023, 03:05 PM IST

ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಪಾರ್ವತಮ್ಮ ರಾಜ್‌​ಕುಮಾರ್​ ತಮ್ಮನ ಮಗ ನಟ ಧ್ರುವನ್‌ಗೆ ಅಪಘಾತವಾಗಿದೆ.
 

ಮೈಸೂರು: ಪಾರ್ವತಮ್ಮ ರಾಜ್‌​ಕುಮಾರ್​ ತಮ್ಮನ ಮಗ ನಟ ಧ್ರುವನ್‌ಗೆ ಭೀಕರ ಅಪಘಾತದಲ್ಲಿ ​ಕಾಲಿಗೆ ಪೆಟ್ಟಾಗಿದೆ. ಟಿಪ್ಪರ್‌ ಲಾರಿ ಅವರ ಕಾಲ ಮೇಲೆ ಹರಿದ ಪರಿಣಾಮ ಕಾಲನ್ನು ಕತ್ತರಿಸಲಾಗಿದೆ. ಈ ಘಟನೆ ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಸಂಭವಿಸಿದೆ. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಬಲಗಾಲು ಕತ್ತರಿಸಲಾಗಿದೆ ಎನ್ನಲಾಗಿದೆ. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರನ್ನು ನೋಡಲು ನಟ ಶಿವರಾಜ್‌ ಕುಮಾರ್‌ ಕುಟುಂಬ ಮೈಸೂರಿಗೆ ತೆರಳಿದೆ. ಪಾರ್ವತಮ್ಮ ಸಹೋದರ ಮೀಸೆ ಶ್ರೀನಿವಾಸ್ ಪುತ್ರ ಸೂರಜ್, ‘ಭಗವಾನ್​ ಶ್ರೀಕೃಷ್ಣ ಪರಮಾತ್ಮ’ ಸಿನಿಮಾದಲ್ಲಿ ನಟಿಸಿದ್ದರು.

ಇದನ್ನೂ ವೀಕ್ಷಿಸಿ: ಪುರಟ್ಚಿ ತಲೈವಿ ಸಮಾಧಿಗೆ ಹೋಗಿದ್ದೇಕೆ ರಚಿತಾ ರಾಮ್?: 'ಐರನ್ ಲೇಡಿ'ಬಯೋಪಿಕ್ ಮಾಡ್ತಾರಾ ನಟಿ ?

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more