ನನ್ನ ತಂದೆಗೆ ಹುಷಾರಿಲ್ಲ, ಬಾಡಿಗೆ ಹಣವನ್ನು ನಟಿ ವಿಜಯಲಕ್ಷ್ಮಿಗೆ ನೀಡುವೆ: ಹುಚ್ಚ ವೆಂಕಟ್

ನನ್ನ ತಂದೆಗೆ ಹುಷಾರಿಲ್ಲ, ಬಾಡಿಗೆ ಹಣವನ್ನು ನಟಿ ವಿಜಯಲಕ್ಷ್ಮಿಗೆ ನೀಡುವೆ: ಹುಚ್ಚ ವೆಂಕಟ್

Suvarna News   | Asianet News
Published : Sep 27, 2021, 05:19 PM ISTUpdated : Sep 27, 2021, 05:26 PM IST

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 
 

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!