ನನ್ನ ತಂದೆಗೆ ಹುಷಾರಿಲ್ಲ, ಬಾಡಿಗೆ ಹಣವನ್ನು ನಟಿ ವಿಜಯಲಕ್ಷ್ಮಿಗೆ ನೀಡುವೆ: ಹುಚ್ಚ ವೆಂಕಟ್

ನನ್ನ ತಂದೆಗೆ ಹುಷಾರಿಲ್ಲ, ಬಾಡಿಗೆ ಹಣವನ್ನು ನಟಿ ವಿಜಯಲಕ್ಷ್ಮಿಗೆ ನೀಡುವೆ: ಹುಚ್ಚ ವೆಂಕಟ್

Suvarna News   | Asianet News
Published : Sep 27, 2021, 05:19 PM ISTUpdated : Sep 27, 2021, 05:26 PM IST

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 
 

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!