ನನ್ನ ತಂದೆಗೆ ಹುಷಾರಿಲ್ಲ, ಬಾಡಿಗೆ ಹಣವನ್ನು ನಟಿ ವಿಜಯಲಕ್ಷ್ಮಿಗೆ ನೀಡುವೆ: ಹುಚ್ಚ ವೆಂಕಟ್

ನನ್ನ ತಂದೆಗೆ ಹುಷಾರಿಲ್ಲ, ಬಾಡಿಗೆ ಹಣವನ್ನು ನಟಿ ವಿಜಯಲಕ್ಷ್ಮಿಗೆ ನೀಡುವೆ: ಹುಚ್ಚ ವೆಂಕಟ್

Suvarna News   | Asianet News
Published : Sep 27, 2021, 05:19 PM ISTUpdated : Sep 27, 2021, 05:26 PM IST

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 
 

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?