ನನ್ನ ತಂದೆಗೆ ಹುಷಾರಿಲ್ಲ, ಬಾಡಿಗೆ ಹಣವನ್ನು ನಟಿ ವಿಜಯಲಕ್ಷ್ಮಿಗೆ ನೀಡುವೆ: ಹುಚ್ಚ ವೆಂಕಟ್

ನನ್ನ ತಂದೆಗೆ ಹುಷಾರಿಲ್ಲ, ಬಾಡಿಗೆ ಹಣವನ್ನು ನಟಿ ವಿಜಯಲಕ್ಷ್ಮಿಗೆ ನೀಡುವೆ: ಹುಚ್ಚ ವೆಂಕಟ್

Suvarna News   | Asianet News
Published : Sep 27, 2021, 05:19 PM ISTUpdated : Sep 27, 2021, 05:26 PM IST

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 
 

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?