ಕೋವಿಡ್ನಿಂದ ಸಂಕಷ್ಟದಲ್ಲಿರುವ ಜನರಿಗೆ ತಮ್ಮ ಚಾರಿಟಿ ಮೂಲಕ ಸುದೀಪ್ ಸಹಾಯ ಮಾಡುತ್ತಿದ್ದಾರೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ತಿಳಿಯುತ್ತಿದ್ದಂತೆ, ಸುದೀಪ್ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಮುಂದಾಗಿದ್ದಾರೆ. ಸೇವೆ ಜೊತೆಗೆ ಒಂದು ಜಾಗೃತೆ ಮೂಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಏನದು? ಈ ವಿಡಿಯೋ ನೋಡಿ..
ಕೋವಿಡ್ನಿಂದ ಸಂಕಷ್ಟದಲ್ಲಿರುವ ಜನರಿಗೆ ತಮ್ಮ ಚಾರಿಟಿ ಮೂಲಕ ಸುದೀಪ್ ಸಹಾಯ ಮಾಡುತ್ತಿದ್ದಾರೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ತಿಳಿಯುತ್ತಿದ್ದಂತೆ, ಸುದೀಪ್ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಮುಂದಾಗಿದ್ದಾರೆ. ಸೇವೆ ಜೊತೆಗೆ ಒಂದು ಜಾಗೃತೆ ಮೂಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಏನದು? ಈ ವಿಡಿಯೋ ನೋಡಿ..
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment