ಜಾತಿ ಯಾವುದಯ್ಯ?: ಬಿಜೆಪಿ ಪರ ಪ್ರಚಾರಕ್ಕಿಳಿದ ಕಿಚ್ಚನಿಗೆ ಹೊಸ ಸವಾಲು!

ಜಾತಿ ಯಾವುದಯ್ಯ?: ಬಿಜೆಪಿ ಪರ ಪ್ರಚಾರಕ್ಕಿಳಿದ ಕಿಚ್ಚನಿಗೆ ಹೊಸ ಸವಾಲು!

Published : May 04, 2023, 05:07 PM IST

ಈ ಬಾರಿಯ ಚುನಾವಣೆಯಲ್ಲಿ ಜಾತಿ ರಾಜಕಾರಣ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಸುದೀಪ್ ಪ್ರಚಾರಕ್ಕೆ ಹೋದಲ್ಲೆಲ್ಲಾ ಅವರ ಜಾತಿ ಪ್ರಶ್ನೆ ಎದುರಾಗುತ್ತಿದೆ. 

ಡಾಕ್ಟರ್ ರಾಜ್ ಕುಮಾರ್ ರನ್ನ ಎಲ್ಲರೂ ದೇವರು ಅಂತಾರೆ ಯಾಕ್ ಗೊತ್ತಾ.? ಅಣ್ಣಾವ್ರಿಗೆ ಯಾರೋ ಒಬ್ಬ ಕೇಳಿದ್ನಂತೆ. ಅಣ್ಣಾ ನೀವು ಯಾವ್ ಜಾತಿ ಅಂತ. ಅದಕ್ಕೆ ಅಣ್ಣಾವ್ರು ಏನ್ ಹೇಳಿದ್ರಂತೆ ಗೊತ್ತಾ.? ಲೋ ಅಪ್ಪಾ ನಾನು ಕಲಾವಿದರ ಜಾತಿ ಕಣಯ್ಯಾ, ನನಗ ಯಾವ್ದೇ ಜಾತಿ ಇಲ್ಲ ಅಂದಿದ್ರಂತೆ. ಈ ಮಾತು ಈಗ ಯಾಕ್ ನೆನಪಾಗ್ತದೆ ಗೊತ್ತಾ.? ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರಾಜ್ಯಾದ್ಯಂತ ಬಿಜೆಪಿ ಪರ ಮತಯಾಚನೆ ಮಾಡುತ್ತಿದ್ದಾರೆ. ಈ ಭಾರಿ ಚುನಾವಣೆಯಲ್ಲಿ ಜಾತಿ ರಾಜಕಾರಣ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದ್ದು, ಈ  ಜಾತಿ ಕಿಚ್ಚನಿಗೂ ಕಾಡುತ್ತಿದ್ದೆ. ಸುದೀಪ್ ಪ್ರಚಾರಕ್ಕೆ ಹೋದಲ್ಲೆಲ್ಲಾ ಸುದೀಪ್ರ ಜಾತಿ ಪ್ರಶ್ನೆ ಎದುರಾಗುತ್ತಿದೆ. ಕಿಚ್ಚ ಬೆಳಗಾವಿಯ ಯಮಕನಮರಡಿಗೆ ಪ್ರಚಾರಕ್ಕೆ ಹೋಗಿದ್ದಾಗ ಮತ್ತೊಮ್ಮೆ ಜಾತಿ ಪ್ರಶ್ನೆ ಎದುರಾಗಿದೆ.ಇದಕ್ಕೆ ಕಿಚ್ಚ ನಾನು ಎಲ್ಲಿ ಹುಟ್ಟಿದೆ. ಯಾವ ಜನಾಂಗ ಅನ್ನೋದು ಮುಖ್ಯ ಅಲ್ಲ. ಒಬ್ಬ ಮನುಷ್ಯನಾಗಿರುವುದು, ಸ್ನೇಹಿತನಾಗಿರುವುದು ಮೊದಲು ಮುಖ್ಯ. ಆವಾಗ ಮಾತ್ರ ಮನಸ್ಸುಗಳನ್ನು ಗೆಲ್ಲಲು ಸಾಧ್ಯ. ಇಲ್ಲಿ ನಾನು ನಿಮ್ಮ ಸಹೋದರ, ಸ್ನೇಹಿತನಾಗಿ ಬಂದಿದ್ದೇನೆ ಎಂದು ಹೇಳಿದ್ದಾರೆ.

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more