ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ: ಸಿನಿಮಾ ನೋಡಿದ ನಟ ನೆನಪಿರಲಿ ಪ್ರೇಮ್!

ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ: ಸಿನಿಮಾ ನೋಡಿದ ನಟ ನೆನಪಿರಲಿ ಪ್ರೇಮ್!

Published : Mar 23, 2024, 10:43 AM IST

ಕೆರೆಬೇಟೆ ನೋಡಿ ಧ್ರುವ ಸರ್ಜಾ ಏನಂದ್ರು ಗೊತ್ತಾ..?
ಗೌರಿಶಂಕರ್ ನಟಿಸಿ ನಿರ್ಮಾಣ ಮಾಡಿರೋ ಸಿನಿಮಾ
ಕೆರೆಬೇಟೆ ಸಿನಿಮಾಗೆ ಸಿಗುತ್ತಿದೆ ಭಾರೀ ಜನ ಮನ್ನಣೆ..!

ಕನ್ನಡ ಸಿನಿ ಪ್ರೇಕ್ಷಕರಿಗೆ ಅಪ್ಪಟ ಮಲೆನಾಡ ಕಥೆಯ ಕೆರೆಬೇಟೆ ಸಿನಿಮಾ(Kerebete Movie) ಭರ್ಜರಿ ಮನೋರಂಜನೆ ಕೊಡುತ್ತಿದೆ. ಗೌರಿಶಂಕರ್ ನಾಯಕನಾಗಿ ನಟಿಸಿರೋ 'ಕೆರೆಬೇಟೆ' ಸಿನಿಮಾ ಬಗ್ಗೆ ಸಿಕ್ಕ ರೆಸ್ಪಾನ್ಸ್ ನೋಡಿ ಕನ್ನಡ(Kannada) ಸಿನಿಮಾ ತಾರೆಯರು ಒಬ್ಬೊಬ್ಬರೇ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿದ್ದಾರೆ. ಮೊನ್ನೆಯಷ್ಟೇ ನಟ ಧ್ರುವ ಸರ್ಜಾ(Druva sarja) ಕೆರೆಬೇಟೆ ನೋಡಿ ಖುಷಿ ಪಟ್ಟಿದ್ರು. ಇದೀಗ ನಟ ನೆನಪಿರಲಿ ಪ್ರೇಮ್(Prem) ದಂಪತಿ ಸಿನಿಮಾ ನೋಡಿದ್ದಾರೆ. ಮಲೆನಾಡಿನ ಭಾಗದ ಸುಂದರ ತಾಣಗಳ ಜೊತೆ ಮನಕಲುಕುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ರಾಜ್‌ಗುರು ನಿರ್ದೇಶನದ ಕೆರೆಬೇಟೆಯಲ್ಲಿ ಗೌರಿಶಂಕರ್‌ಗೆ ನಾಯಕಿಯಾಗಿ ಬಿಂದು ನಟಿಸಿದ್ದಾರೆ. ಈ ಕೆರೆಬೇಟೆ ಸಿನಿಮಾ ನೋಡಿದ ಶಿಕ್ಷಕರೊಬ್ಬರು ನಿರ್ದೇಶಕ ರಾಜ್‌ಗುರುಗೆ ತನ್ನ ಚಿನ್ನದ ಉಂಗುರ ಗಿಫ್ಟ್ ಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಮ್ಯಾಟ್ನಿ ಸಿನಿಮಾ ರೋಮ್ಯಾಂಟಿಕ್ ಸಾಂಗ್ ರಿಲೀಸ್..! ಮಂಜಿನ ಮಳೆಯಲ್ಲಿ ಸತೀಶ್ -ಅದಿತಿ ರೋಮ್ಯಾನ್ಸ್..!

24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?