ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ: ಸಿನಿಮಾ ನೋಡಿದ ನಟ ನೆನಪಿರಲಿ ಪ್ರೇಮ್!

ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ: ಸಿನಿಮಾ ನೋಡಿದ ನಟ ನೆನಪಿರಲಿ ಪ್ರೇಮ್!

Published : Mar 23, 2024, 10:43 AM IST

ಕೆರೆಬೇಟೆ ನೋಡಿ ಧ್ರುವ ಸರ್ಜಾ ಏನಂದ್ರು ಗೊತ್ತಾ..?
ಗೌರಿಶಂಕರ್ ನಟಿಸಿ ನಿರ್ಮಾಣ ಮಾಡಿರೋ ಸಿನಿಮಾ
ಕೆರೆಬೇಟೆ ಸಿನಿಮಾಗೆ ಸಿಗುತ್ತಿದೆ ಭಾರೀ ಜನ ಮನ್ನಣೆ..!

ಕನ್ನಡ ಸಿನಿ ಪ್ರೇಕ್ಷಕರಿಗೆ ಅಪ್ಪಟ ಮಲೆನಾಡ ಕಥೆಯ ಕೆರೆಬೇಟೆ ಸಿನಿಮಾ(Kerebete Movie) ಭರ್ಜರಿ ಮನೋರಂಜನೆ ಕೊಡುತ್ತಿದೆ. ಗೌರಿಶಂಕರ್ ನಾಯಕನಾಗಿ ನಟಿಸಿರೋ 'ಕೆರೆಬೇಟೆ' ಸಿನಿಮಾ ಬಗ್ಗೆ ಸಿಕ್ಕ ರೆಸ್ಪಾನ್ಸ್ ನೋಡಿ ಕನ್ನಡ(Kannada) ಸಿನಿಮಾ ತಾರೆಯರು ಒಬ್ಬೊಬ್ಬರೇ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿದ್ದಾರೆ. ಮೊನ್ನೆಯಷ್ಟೇ ನಟ ಧ್ರುವ ಸರ್ಜಾ(Druva sarja) ಕೆರೆಬೇಟೆ ನೋಡಿ ಖುಷಿ ಪಟ್ಟಿದ್ರು. ಇದೀಗ ನಟ ನೆನಪಿರಲಿ ಪ್ರೇಮ್(Prem) ದಂಪತಿ ಸಿನಿಮಾ ನೋಡಿದ್ದಾರೆ. ಮಲೆನಾಡಿನ ಭಾಗದ ಸುಂದರ ತಾಣಗಳ ಜೊತೆ ಮನಕಲುಕುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ರಾಜ್‌ಗುರು ನಿರ್ದೇಶನದ ಕೆರೆಬೇಟೆಯಲ್ಲಿ ಗೌರಿಶಂಕರ್‌ಗೆ ನಾಯಕಿಯಾಗಿ ಬಿಂದು ನಟಿಸಿದ್ದಾರೆ. ಈ ಕೆರೆಬೇಟೆ ಸಿನಿಮಾ ನೋಡಿದ ಶಿಕ್ಷಕರೊಬ್ಬರು ನಿರ್ದೇಶಕ ರಾಜ್‌ಗುರುಗೆ ತನ್ನ ಚಿನ್ನದ ಉಂಗುರ ಗಿಫ್ಟ್ ಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಮ್ಯಾಟ್ನಿ ಸಿನಿಮಾ ರೋಮ್ಯಾಂಟಿಕ್ ಸಾಂಗ್ ರಿಲೀಸ್..! ಮಂಜಿನ ಮಳೆಯಲ್ಲಿ ಸತೀಶ್ -ಅದಿತಿ ರೋಮ್ಯಾನ್ಸ್..!

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?