ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ: ಸಿನಿಮಾ ನೋಡಿದ ನಟ ನೆನಪಿರಲಿ ಪ್ರೇಮ್!

ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ: ಸಿನಿಮಾ ನೋಡಿದ ನಟ ನೆನಪಿರಲಿ ಪ್ರೇಮ್!

Published : Mar 23, 2024, 10:43 AM IST

ಕೆರೆಬೇಟೆ ನೋಡಿ ಧ್ರುವ ಸರ್ಜಾ ಏನಂದ್ರು ಗೊತ್ತಾ..?
ಗೌರಿಶಂಕರ್ ನಟಿಸಿ ನಿರ್ಮಾಣ ಮಾಡಿರೋ ಸಿನಿಮಾ
ಕೆರೆಬೇಟೆ ಸಿನಿಮಾಗೆ ಸಿಗುತ್ತಿದೆ ಭಾರೀ ಜನ ಮನ್ನಣೆ..!

ಕನ್ನಡ ಸಿನಿ ಪ್ರೇಕ್ಷಕರಿಗೆ ಅಪ್ಪಟ ಮಲೆನಾಡ ಕಥೆಯ ಕೆರೆಬೇಟೆ ಸಿನಿಮಾ(Kerebete Movie) ಭರ್ಜರಿ ಮನೋರಂಜನೆ ಕೊಡುತ್ತಿದೆ. ಗೌರಿಶಂಕರ್ ನಾಯಕನಾಗಿ ನಟಿಸಿರೋ 'ಕೆರೆಬೇಟೆ' ಸಿನಿಮಾ ಬಗ್ಗೆ ಸಿಕ್ಕ ರೆಸ್ಪಾನ್ಸ್ ನೋಡಿ ಕನ್ನಡ(Kannada) ಸಿನಿಮಾ ತಾರೆಯರು ಒಬ್ಬೊಬ್ಬರೇ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿದ್ದಾರೆ. ಮೊನ್ನೆಯಷ್ಟೇ ನಟ ಧ್ರುವ ಸರ್ಜಾ(Druva sarja) ಕೆರೆಬೇಟೆ ನೋಡಿ ಖುಷಿ ಪಟ್ಟಿದ್ರು. ಇದೀಗ ನಟ ನೆನಪಿರಲಿ ಪ್ರೇಮ್(Prem) ದಂಪತಿ ಸಿನಿಮಾ ನೋಡಿದ್ದಾರೆ. ಮಲೆನಾಡಿನ ಭಾಗದ ಸುಂದರ ತಾಣಗಳ ಜೊತೆ ಮನಕಲುಕುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ರಾಜ್‌ಗುರು ನಿರ್ದೇಶನದ ಕೆರೆಬೇಟೆಯಲ್ಲಿ ಗೌರಿಶಂಕರ್‌ಗೆ ನಾಯಕಿಯಾಗಿ ಬಿಂದು ನಟಿಸಿದ್ದಾರೆ. ಈ ಕೆರೆಬೇಟೆ ಸಿನಿಮಾ ನೋಡಿದ ಶಿಕ್ಷಕರೊಬ್ಬರು ನಿರ್ದೇಶಕ ರಾಜ್‌ಗುರುಗೆ ತನ್ನ ಚಿನ್ನದ ಉಂಗುರ ಗಿಫ್ಟ್ ಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಮ್ಯಾಟ್ನಿ ಸಿನಿಮಾ ರೋಮ್ಯಾಂಟಿಕ್ ಸಾಂಗ್ ರಿಲೀಸ್..! ಮಂಜಿನ ಮಳೆಯಲ್ಲಿ ಸತೀಶ್ -ಅದಿತಿ ರೋಮ್ಯಾನ್ಸ್..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!