ನಿಮಿಷಾಂಬ ದೇಗುಲಕ್ಕೂ 'ಅಪ್ಪು' ಗೂ ಇದೆ ನಂಟು: ದೇವಿಯ ದರ್ಶನ ಪಡೆದ ಅಶ್ವಿನಿ

ನಿಮಿಷಾಂಬ ದೇಗುಲಕ್ಕೂ 'ಅಪ್ಪು' ಗೂ ಇದೆ ನಂಟು: ದೇವಿಯ ದರ್ಶನ ಪಡೆದ ಅಶ್ವಿನಿ

Published : Oct 28, 2022, 04:44 PM IST

ನಿಮಿಷಾಂಬ ದೇಗುಲಕ್ಕೂ ನಟ ಪುನೀತ್ ಫ್ಯಾಮಿಲಿಗೂ ನಂಟು ಇದ್ದು, ಗಂಧದ ಗುಡಿ ಸಿನಿಮಾದ ನಿರ್ಧಾರದ ದಿನ ಅಪ್ಪು ನಿಮಿಷಾಂಬ ದೇವಿಯ ದರ್ಶನ ಪಡೆದಿದ್ದರು.
 

ಇದೀಗ ಸಿನಿಮಾ ಬಿಡುಗಡೆ ದಿನ ಅಪ್ಪು ಪತ್ನಿ ಅಶ್ವಿನಿ, ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಮ್’ನಲ್ಲಿರುವ ನಿಮಿಷಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಇನ್ನು ಹಲವು ವರ್ಷಗಳಿಂದ ಅಪ್ಪು ಈ ದೇಗುಲಕ್ಕೆ ಬರುತ್ತಿದ್ದರು, ರಾಜ್‌ ಅಪಹರಣದ ವೇಳೆ ತಾಯಿಯ ಜೊತೆ ಬಂದು ಹರಕೆ ತೀರಿಸಿದರು ಎಂದು ಪ್ರಧಾನ ಅರ್ಚಕ ಸೂರ್ಯ ನಾರಾಯಣ್ ಭಟ್‌ ತಿಳಿಸಿದ್ದಾರೆ. ಪಾರ್ವತಮ್ಮ ತಮ್ಮ ತಾಳಿ ಹುಂಡಿಗೆ ಹಾಕಿ ಪ್ರಾರ್ಥಿಸಿದ್ದರು, ಇಂದು ಪುನೀತ್‌ ಇಲ್ಲ ಅನ್ನುವುದು ಬೇಸರ ಮೂಡಿಸಿದೆ ಎಂದರು.

ಐಶ್ವರ್ಯಾ ರೈ ಸಿನಿಮಾಕ್ಕೂ ಬಾರೀ ಹೊಡೆತ ನೀಡಿದ ಕಾಂತಾರ

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more