ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

Published : Oct 28, 2022, 05:05 PM IST

ಅಪ್ಪು ಯಾಕೆ ರಾಜ್‌ ಕುಮಾರ್‌ ಮಗನಾಗಿ ಹುಟ್ಟಿದ ಹಾಗೂ ಯಾಕೆ ಸಿನಿಮಾಗೆ ಬಂದ ಎಂದು ನನಗೆ ಈಗ ಅರ್ಥವಾಗುತ್ತಿದೆ ಎಂದು ರಾಘವೇಂದ್ರ ರಾಜ್ ‌ಕುಮಾರ್‌ ಹೇಳಿದರು.

ರಾಜ್ ‌ಕುಮಾರ್‌ ಮಗನಾಗಿ ಹುಟ್ಟಿದ್ದು ಜನಗಳಿಗೆ ಪರಿಚಯ ಆಗಲು, ಸಿನಿಮಾಗೆ ಬಂದಿರುವುದು ಜನರಲ್ಲಿ ಪ್ರೀತಿ ಬೆಳೆಸಲು. ಅವನು ಬಂದಿರುವುದು ಗಂಧದ ಗುಡಿ ಸಿನಿಮಾ ಮಾಡುವುದಕ್ಕೆ, ನಮ್ಮ ಜನರಿಗೆ ಏನೋ ತಿಳಿಸಲಿಕ್ಕೆ ಬಂದವನೆ ಎಂದರು. ಜನರಿಗೆ ಸಂದೇಶ ಕೊಡುವುದಕ್ಕೆ ಅಪ್ಪು ಬಂದಿದ್ದ, ಅದಕ್ಕೆ ಅವನ ಕೊನೆ ದಿನಗಳಲ್ಲಿ ಈ ಸಿನಿಮಾ ಮಾಡಿದ್ದಾನೆ ಎಂದರು. ಬೆಟ್ಟದ ಹೂವಿನಿಂದ ಹಿಡಿದು, ಗಂಧದ ಗುಡಿಯವರೆಗೂ ಬಂದಿದ್ದಾನೆ ಅವನ ಕೆಲಸವನ್ನು ಅವನು ಮಾಡಿದ್ದಾನೆ, ನನ್ನ ಕೆಲಸ ಬಾಕಿಯಿದೆ ನಾನು ಇದನ್ನು ಎಲ್ಲರಿಗೂ ತಲುಪಿಸಬೇಕು ಎಂದರು.

ವಿಜಯ್ ದೇವರಕೊಂಡ ಮದುವೆಯಾಗಿದ್ದಾರಾ? ಜಾನ್ವಿ ಕಪೂರ್ ಅವರ ಹೇಳಿಕೆ ಹಿಂದಿನ ರಹಸ್ಯವೇನು?

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
Read more