ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

Published : Oct 28, 2022, 05:05 PM IST

ಅಪ್ಪು ಯಾಕೆ ರಾಜ್‌ ಕುಮಾರ್‌ ಮಗನಾಗಿ ಹುಟ್ಟಿದ ಹಾಗೂ ಯಾಕೆ ಸಿನಿಮಾಗೆ ಬಂದ ಎಂದು ನನಗೆ ಈಗ ಅರ್ಥವಾಗುತ್ತಿದೆ ಎಂದು ರಾಘವೇಂದ್ರ ರಾಜ್ ‌ಕುಮಾರ್‌ ಹೇಳಿದರು.

ರಾಜ್ ‌ಕುಮಾರ್‌ ಮಗನಾಗಿ ಹುಟ್ಟಿದ್ದು ಜನಗಳಿಗೆ ಪರಿಚಯ ಆಗಲು, ಸಿನಿಮಾಗೆ ಬಂದಿರುವುದು ಜನರಲ್ಲಿ ಪ್ರೀತಿ ಬೆಳೆಸಲು. ಅವನು ಬಂದಿರುವುದು ಗಂಧದ ಗುಡಿ ಸಿನಿಮಾ ಮಾಡುವುದಕ್ಕೆ, ನಮ್ಮ ಜನರಿಗೆ ಏನೋ ತಿಳಿಸಲಿಕ್ಕೆ ಬಂದವನೆ ಎಂದರು. ಜನರಿಗೆ ಸಂದೇಶ ಕೊಡುವುದಕ್ಕೆ ಅಪ್ಪು ಬಂದಿದ್ದ, ಅದಕ್ಕೆ ಅವನ ಕೊನೆ ದಿನಗಳಲ್ಲಿ ಈ ಸಿನಿಮಾ ಮಾಡಿದ್ದಾನೆ ಎಂದರು. ಬೆಟ್ಟದ ಹೂವಿನಿಂದ ಹಿಡಿದು, ಗಂಧದ ಗುಡಿಯವರೆಗೂ ಬಂದಿದ್ದಾನೆ ಅವನ ಕೆಲಸವನ್ನು ಅವನು ಮಾಡಿದ್ದಾನೆ, ನನ್ನ ಕೆಲಸ ಬಾಕಿಯಿದೆ ನಾನು ಇದನ್ನು ಎಲ್ಲರಿಗೂ ತಲುಪಿಸಬೇಕು ಎಂದರು.

ವಿಜಯ್ ದೇವರಕೊಂಡ ಮದುವೆಯಾಗಿದ್ದಾರಾ? ಜಾನ್ವಿ ಕಪೂರ್ ಅವರ ಹೇಳಿಕೆ ಹಿಂದಿನ ರಹಸ್ಯವೇನು?

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more