ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

Published : Oct 28, 2022, 05:05 PM IST

ಅಪ್ಪು ಯಾಕೆ ರಾಜ್‌ ಕುಮಾರ್‌ ಮಗನಾಗಿ ಹುಟ್ಟಿದ ಹಾಗೂ ಯಾಕೆ ಸಿನಿಮಾಗೆ ಬಂದ ಎಂದು ನನಗೆ ಈಗ ಅರ್ಥವಾಗುತ್ತಿದೆ ಎಂದು ರಾಘವೇಂದ್ರ ರಾಜ್ ‌ಕುಮಾರ್‌ ಹೇಳಿದರು.

ರಾಜ್ ‌ಕುಮಾರ್‌ ಮಗನಾಗಿ ಹುಟ್ಟಿದ್ದು ಜನಗಳಿಗೆ ಪರಿಚಯ ಆಗಲು, ಸಿನಿಮಾಗೆ ಬಂದಿರುವುದು ಜನರಲ್ಲಿ ಪ್ರೀತಿ ಬೆಳೆಸಲು. ಅವನು ಬಂದಿರುವುದು ಗಂಧದ ಗುಡಿ ಸಿನಿಮಾ ಮಾಡುವುದಕ್ಕೆ, ನಮ್ಮ ಜನರಿಗೆ ಏನೋ ತಿಳಿಸಲಿಕ್ಕೆ ಬಂದವನೆ ಎಂದರು. ಜನರಿಗೆ ಸಂದೇಶ ಕೊಡುವುದಕ್ಕೆ ಅಪ್ಪು ಬಂದಿದ್ದ, ಅದಕ್ಕೆ ಅವನ ಕೊನೆ ದಿನಗಳಲ್ಲಿ ಈ ಸಿನಿಮಾ ಮಾಡಿದ್ದಾನೆ ಎಂದರು. ಬೆಟ್ಟದ ಹೂವಿನಿಂದ ಹಿಡಿದು, ಗಂಧದ ಗುಡಿಯವರೆಗೂ ಬಂದಿದ್ದಾನೆ ಅವನ ಕೆಲಸವನ್ನು ಅವನು ಮಾಡಿದ್ದಾನೆ, ನನ್ನ ಕೆಲಸ ಬಾಕಿಯಿದೆ ನಾನು ಇದನ್ನು ಎಲ್ಲರಿಗೂ ತಲುಪಿಸಬೇಕು ಎಂದರು.

ವಿಜಯ್ ದೇವರಕೊಂಡ ಮದುವೆಯಾಗಿದ್ದಾರಾ? ಜಾನ್ವಿ ಕಪೂರ್ ಅವರ ಹೇಳಿಕೆ ಹಿಂದಿನ ರಹಸ್ಯವೇನು?

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more