ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

Published : Oct 28, 2022, 05:05 PM IST

ಅಪ್ಪು ಯಾಕೆ ರಾಜ್‌ ಕುಮಾರ್‌ ಮಗನಾಗಿ ಹುಟ್ಟಿದ ಹಾಗೂ ಯಾಕೆ ಸಿನಿಮಾಗೆ ಬಂದ ಎಂದು ನನಗೆ ಈಗ ಅರ್ಥವಾಗುತ್ತಿದೆ ಎಂದು ರಾಘವೇಂದ್ರ ರಾಜ್ ‌ಕುಮಾರ್‌ ಹೇಳಿದರು.

ರಾಜ್ ‌ಕುಮಾರ್‌ ಮಗನಾಗಿ ಹುಟ್ಟಿದ್ದು ಜನಗಳಿಗೆ ಪರಿಚಯ ಆಗಲು, ಸಿನಿಮಾಗೆ ಬಂದಿರುವುದು ಜನರಲ್ಲಿ ಪ್ರೀತಿ ಬೆಳೆಸಲು. ಅವನು ಬಂದಿರುವುದು ಗಂಧದ ಗುಡಿ ಸಿನಿಮಾ ಮಾಡುವುದಕ್ಕೆ, ನಮ್ಮ ಜನರಿಗೆ ಏನೋ ತಿಳಿಸಲಿಕ್ಕೆ ಬಂದವನೆ ಎಂದರು. ಜನರಿಗೆ ಸಂದೇಶ ಕೊಡುವುದಕ್ಕೆ ಅಪ್ಪು ಬಂದಿದ್ದ, ಅದಕ್ಕೆ ಅವನ ಕೊನೆ ದಿನಗಳಲ್ಲಿ ಈ ಸಿನಿಮಾ ಮಾಡಿದ್ದಾನೆ ಎಂದರು. ಬೆಟ್ಟದ ಹೂವಿನಿಂದ ಹಿಡಿದು, ಗಂಧದ ಗುಡಿಯವರೆಗೂ ಬಂದಿದ್ದಾನೆ ಅವನ ಕೆಲಸವನ್ನು ಅವನು ಮಾಡಿದ್ದಾನೆ, ನನ್ನ ಕೆಲಸ ಬಾಕಿಯಿದೆ ನಾನು ಇದನ್ನು ಎಲ್ಲರಿಗೂ ತಲುಪಿಸಬೇಕು ಎಂದರು.

ವಿಜಯ್ ದೇವರಕೊಂಡ ಮದುವೆಯಾಗಿದ್ದಾರಾ? ಜಾನ್ವಿ ಕಪೂರ್ ಅವರ ಹೇಳಿಕೆ ಹಿಂದಿನ ರಹಸ್ಯವೇನು?

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more