ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

Published : Oct 28, 2022, 05:05 PM IST

ಅಪ್ಪು ಯಾಕೆ ರಾಜ್‌ ಕುಮಾರ್‌ ಮಗನಾಗಿ ಹುಟ್ಟಿದ ಹಾಗೂ ಯಾಕೆ ಸಿನಿಮಾಗೆ ಬಂದ ಎಂದು ನನಗೆ ಈಗ ಅರ್ಥವಾಗುತ್ತಿದೆ ಎಂದು ರಾಘವೇಂದ್ರ ರಾಜ್ ‌ಕುಮಾರ್‌ ಹೇಳಿದರು.

ರಾಜ್ ‌ಕುಮಾರ್‌ ಮಗನಾಗಿ ಹುಟ್ಟಿದ್ದು ಜನಗಳಿಗೆ ಪರಿಚಯ ಆಗಲು, ಸಿನಿಮಾಗೆ ಬಂದಿರುವುದು ಜನರಲ್ಲಿ ಪ್ರೀತಿ ಬೆಳೆಸಲು. ಅವನು ಬಂದಿರುವುದು ಗಂಧದ ಗುಡಿ ಸಿನಿಮಾ ಮಾಡುವುದಕ್ಕೆ, ನಮ್ಮ ಜನರಿಗೆ ಏನೋ ತಿಳಿಸಲಿಕ್ಕೆ ಬಂದವನೆ ಎಂದರು. ಜನರಿಗೆ ಸಂದೇಶ ಕೊಡುವುದಕ್ಕೆ ಅಪ್ಪು ಬಂದಿದ್ದ, ಅದಕ್ಕೆ ಅವನ ಕೊನೆ ದಿನಗಳಲ್ಲಿ ಈ ಸಿನಿಮಾ ಮಾಡಿದ್ದಾನೆ ಎಂದರು. ಬೆಟ್ಟದ ಹೂವಿನಿಂದ ಹಿಡಿದು, ಗಂಧದ ಗುಡಿಯವರೆಗೂ ಬಂದಿದ್ದಾನೆ ಅವನ ಕೆಲಸವನ್ನು ಅವನು ಮಾಡಿದ್ದಾನೆ, ನನ್ನ ಕೆಲಸ ಬಾಕಿಯಿದೆ ನಾನು ಇದನ್ನು ಎಲ್ಲರಿಗೂ ತಲುಪಿಸಬೇಕು ಎಂದರು.

ವಿಜಯ್ ದೇವರಕೊಂಡ ಮದುವೆಯಾಗಿದ್ದಾರಾ? ಜಾನ್ವಿ ಕಪೂರ್ ಅವರ ಹೇಳಿಕೆ ಹಿಂದಿನ ರಹಸ್ಯವೇನು?

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more