ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

Published : Oct 28, 2022, 05:05 PM IST

ಅಪ್ಪು ಯಾಕೆ ರಾಜ್‌ ಕುಮಾರ್‌ ಮಗನಾಗಿ ಹುಟ್ಟಿದ ಹಾಗೂ ಯಾಕೆ ಸಿನಿಮಾಗೆ ಬಂದ ಎಂದು ನನಗೆ ಈಗ ಅರ್ಥವಾಗುತ್ತಿದೆ ಎಂದು ರಾಘವೇಂದ್ರ ರಾಜ್ ‌ಕುಮಾರ್‌ ಹೇಳಿದರು.

ರಾಜ್ ‌ಕುಮಾರ್‌ ಮಗನಾಗಿ ಹುಟ್ಟಿದ್ದು ಜನಗಳಿಗೆ ಪರಿಚಯ ಆಗಲು, ಸಿನಿಮಾಗೆ ಬಂದಿರುವುದು ಜನರಲ್ಲಿ ಪ್ರೀತಿ ಬೆಳೆಸಲು. ಅವನು ಬಂದಿರುವುದು ಗಂಧದ ಗುಡಿ ಸಿನಿಮಾ ಮಾಡುವುದಕ್ಕೆ, ನಮ್ಮ ಜನರಿಗೆ ಏನೋ ತಿಳಿಸಲಿಕ್ಕೆ ಬಂದವನೆ ಎಂದರು. ಜನರಿಗೆ ಸಂದೇಶ ಕೊಡುವುದಕ್ಕೆ ಅಪ್ಪು ಬಂದಿದ್ದ, ಅದಕ್ಕೆ ಅವನ ಕೊನೆ ದಿನಗಳಲ್ಲಿ ಈ ಸಿನಿಮಾ ಮಾಡಿದ್ದಾನೆ ಎಂದರು. ಬೆಟ್ಟದ ಹೂವಿನಿಂದ ಹಿಡಿದು, ಗಂಧದ ಗುಡಿಯವರೆಗೂ ಬಂದಿದ್ದಾನೆ ಅವನ ಕೆಲಸವನ್ನು ಅವನು ಮಾಡಿದ್ದಾನೆ, ನನ್ನ ಕೆಲಸ ಬಾಕಿಯಿದೆ ನಾನು ಇದನ್ನು ಎಲ್ಲರಿಗೂ ತಲುಪಿಸಬೇಕು ಎಂದರು.

ವಿಜಯ್ ದೇವರಕೊಂಡ ಮದುವೆಯಾಗಿದ್ದಾರಾ? ಜಾನ್ವಿ ಕಪೂರ್ ಅವರ ಹೇಳಿಕೆ ಹಿಂದಿನ ರಹಸ್ಯವೇನು?

03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
Read more