ಕೊರೋನಾ  ತಡೆಗೆ ರಮೇಶ್ ಮೊರೆ ಹೋದ ಬಿಬಿಎಂಪಿ

Jul 20, 2020, 8:01 PM IST

ಬೆಂಗಳೂರು(ಜು.  20)  ಕೊರೋನಾ ತಡೆಗಟ್ಟಲು ಬಿಬಿಎಂಪಿ ಹೊಸ ಪ್ಲಾನ್ ಮಾಡಿಕೊಂಡಿದೆ. ವೈರಸ್ ನ ಬಗ್ಗೆ ಜಾಗೃತಿ ಮೂಡಿಸಲು ನಟ-ನಟಿಯರ ನೆರವು ಪಡೆದುಕೊಳ್ಳಲು ಬಿಬಿಎಂಪಿ ಮುಂದಾಗಿದೆ.

ಕೊರೋನಾ ಗೆದ್ದ ಕರ್ನಾಟಕದ ಹಿರಿಯ ಕಾಂಗ್ರೆಸ್ಸಿಗ

ನಟ ರಮೇಶ್ ಅರವಿಂದ್ ಅವರನ್ನು ರಾಯಭಾರಿ ಮಾಡಿಕೊಳ್ಳಲಾಗಿದ್ದು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ.