ಒಬ್ಬರ ಮೇಲೆ ಇನ್ನೊಬ್ಬರು ಟೀಕೆ ಮಾಡೋದು ಬೇಡ; ಸುದೀಪ್-ಕುಮಾರ್ ಮನಸ್ಥಾಪದ ಬಗ್ಗೆ ರವಿಚಂದ್ರನ್ ಮಾತು!

ಒಬ್ಬರ ಮೇಲೆ ಇನ್ನೊಬ್ಬರು ಟೀಕೆ ಮಾಡೋದು ಬೇಡ; ಸುದೀಪ್-ಕುಮಾರ್ ಮನಸ್ಥಾಪದ ಬಗ್ಗೆ ರವಿಚಂದ್ರನ್ ಮಾತು!

Published : Jul 19, 2023, 04:53 PM IST

ನಟ ಕಿಚ್ಚ ಸುದೀಪ್ ಮತ್ತು ಎಮ್‌ಎನ್‌ ಕುಮಾರ್ ನಡುವೆ ಇರುವ ಮನಸ್ಥಾಪ ಸರಿ ಮಾಡಲು ಕ್ರೇಜಿ ಸ್ಟಾರ್ ರವಿಚಂದ್ರನ್ ಎಂಟ್ರಿ ಕೊಟ್ಟಿದ್ದಾರೆ. ಕುಮಾರ್‌ ಎಲ್ಲವನ್ನೂ ಹೇಳಿದ್ದಾರೆ ಪರಿಸ್ಥಿತಿ ತಣ್ಣಗಾಗಬೇಕು ಸುದೀಪ್ ಬಳಿ ಮಾತನಾಡಬೇಕು ಎರಡು ಕಥೆಗಳನ್ನು ಕೇಳಬೇಕು. ಈಗಾಗಲೆ ಇಬ್ಬರು ನೊಂದಿದ್ದಾರೆ ಚಿತ್ರರಂಗದಲ್ಲಿ ನಾವು ಸರಿಯಾಗಬೇಕು ಜಗ್ಗಟ್ಟಿರಬೇಕು ಬಗೆಹರಿಸೋಕೆ ನಾನು ಟ್ರೈ ಮಾಡ್ತೀನಿ ಎಂದು ರವಿಚಂದ್ರನ್ ಹೇಳಿದ್ದಾರೆ. 

ನಟ ಕಿಚ್ಚ ಸುದೀಪ್ ಮತ್ತು ಎಮ್‌ಎನ್‌ ಕುಮಾರ್ ನಡುವೆ ಇರುವ ಮನಸ್ಥಾಪ ಸರಿ ಮಾಡಲು ಕ್ರೇಜಿ ಸ್ಟಾರ್ ರವಿಚಂದ್ರನ್ ಎಂಟ್ರಿ ಕೊಟ್ಟಿದ್ದಾರೆ. ಕುಮಾರ್‌ ಎಲ್ಲವನ್ನೂ ಹೇಳಿದ್ದಾರೆ ಪರಿಸ್ಥಿತಿ ತಣ್ಣಗಾಗಬೇಕು ಸುದೀಪ್ ಬಳಿ ಮಾತನಾಡಬೇಕು ಎರಡು ಕಥೆಗಳನ್ನು ಕೇಳಬೇಕು. ಈಗಾಗಲೆ ಇಬ್ಬರು ನೊಂದಿದ್ದಾರೆ ಚಿತ್ರರಂಗದಲ್ಲಿ ನಾವು ಸರಿಯಾಗಬೇಕು ಜಗ್ಗಟ್ಟಿರಬೇಕು ಬಗೆಹರಿಸೋಕೆ ನಾನು ಟ್ರೈ ಮಾಡ್ತೀನಿ ಎಂದು ರವಿಚಂದ್ರನ್ ಹೇಳಿದ್ದಾರೆ. 

ಇನ್ನು ಸುಮ್ಮನಿರುವುದಿಲ್ಲ ಉಗ್ರ ಹೋರಾಟಕ್ಕೆ ಸಿದ್ಧ; ಕಿಚ್ಚ ಸುದೀಪ್ ಫ್ಯಾನ್ಸ್‌ ಪ್ರತಿಭಟನೆ!

04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
Read more