ಒಬ್ಬರ ಮೇಲೆ ಇನ್ನೊಬ್ಬರು ಟೀಕೆ ಮಾಡೋದು ಬೇಡ; ಸುದೀಪ್-ಕುಮಾರ್ ಮನಸ್ಥಾಪದ ಬಗ್ಗೆ ರವಿಚಂದ್ರನ್ ಮಾತು!

ಒಬ್ಬರ ಮೇಲೆ ಇನ್ನೊಬ್ಬರು ಟೀಕೆ ಮಾಡೋದು ಬೇಡ; ಸುದೀಪ್-ಕುಮಾರ್ ಮನಸ್ಥಾಪದ ಬಗ್ಗೆ ರವಿಚಂದ್ರನ್ ಮಾತು!

Published : Jul 19, 2023, 04:53 PM IST

ನಟ ಕಿಚ್ಚ ಸುದೀಪ್ ಮತ್ತು ಎಮ್‌ಎನ್‌ ಕುಮಾರ್ ನಡುವೆ ಇರುವ ಮನಸ್ಥಾಪ ಸರಿ ಮಾಡಲು ಕ್ರೇಜಿ ಸ್ಟಾರ್ ರವಿಚಂದ್ರನ್ ಎಂಟ್ರಿ ಕೊಟ್ಟಿದ್ದಾರೆ. ಕುಮಾರ್‌ ಎಲ್ಲವನ್ನೂ ಹೇಳಿದ್ದಾರೆ ಪರಿಸ್ಥಿತಿ ತಣ್ಣಗಾಗಬೇಕು ಸುದೀಪ್ ಬಳಿ ಮಾತನಾಡಬೇಕು ಎರಡು ಕಥೆಗಳನ್ನು ಕೇಳಬೇಕು. ಈಗಾಗಲೆ ಇಬ್ಬರು ನೊಂದಿದ್ದಾರೆ ಚಿತ್ರರಂಗದಲ್ಲಿ ನಾವು ಸರಿಯಾಗಬೇಕು ಜಗ್ಗಟ್ಟಿರಬೇಕು ಬಗೆಹರಿಸೋಕೆ ನಾನು ಟ್ರೈ ಮಾಡ್ತೀನಿ ಎಂದು ರವಿಚಂದ್ರನ್ ಹೇಳಿದ್ದಾರೆ. 

ನಟ ಕಿಚ್ಚ ಸುದೀಪ್ ಮತ್ತು ಎಮ್‌ಎನ್‌ ಕುಮಾರ್ ನಡುವೆ ಇರುವ ಮನಸ್ಥಾಪ ಸರಿ ಮಾಡಲು ಕ್ರೇಜಿ ಸ್ಟಾರ್ ರವಿಚಂದ್ರನ್ ಎಂಟ್ರಿ ಕೊಟ್ಟಿದ್ದಾರೆ. ಕುಮಾರ್‌ ಎಲ್ಲವನ್ನೂ ಹೇಳಿದ್ದಾರೆ ಪರಿಸ್ಥಿತಿ ತಣ್ಣಗಾಗಬೇಕು ಸುದೀಪ್ ಬಳಿ ಮಾತನಾಡಬೇಕು ಎರಡು ಕಥೆಗಳನ್ನು ಕೇಳಬೇಕು. ಈಗಾಗಲೆ ಇಬ್ಬರು ನೊಂದಿದ್ದಾರೆ ಚಿತ್ರರಂಗದಲ್ಲಿ ನಾವು ಸರಿಯಾಗಬೇಕು ಜಗ್ಗಟ್ಟಿರಬೇಕು ಬಗೆಹರಿಸೋಕೆ ನಾನು ಟ್ರೈ ಮಾಡ್ತೀನಿ ಎಂದು ರವಿಚಂದ್ರನ್ ಹೇಳಿದ್ದಾರೆ. 

ಇನ್ನು ಸುಮ್ಮನಿರುವುದಿಲ್ಲ ಉಗ್ರ ಹೋರಾಟಕ್ಕೆ ಸಿದ್ಧ; ಕಿಚ್ಚ ಸುದೀಪ್ ಫ್ಯಾನ್ಸ್‌ ಪ್ರತಿಭಟನೆ!

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
Read more