Actor Rishab Shetty: ಮರಾಠಿ ದೊರೆ ಒಂದೇ ಅಲ್ಲ, ಶ್ರೀಕೃಷ್ಣ ದೇವರಾಯರ ಪಾತ್ರದಲ್ಲಿ ನಟ ರಿಷಬ್ ಶೆಟ್ಟಿ

Actor Rishab Shetty: ಮರಾಠಿ ದೊರೆ ಒಂದೇ ಅಲ್ಲ, ಶ್ರೀಕೃಷ್ಣ ದೇವರಾಯರ ಪಾತ್ರದಲ್ಲಿ ನಟ ರಿಷಬ್ ಶೆಟ್ಟಿ

Published : Jul 14, 2025, 04:00 PM ISTUpdated : Jul 14, 2025, 04:13 PM IST

ನಟ ರಿಷಬ್ ಶೆಟ್ಟಿ ಶಿವಾಜಿ ಮಹಾರಾಜರ ಪಾತ್ರ ಮಾಡ್ತಿರೋದನ್ನ ಕೇಳಿ ಕೆಲ ಕನ್ನಡ ಹೋರಾಟಗಾರರ ಕಣ್ಣು ಕೆಂಪಗಾಗಿತ್ತು. ಮರಾಠಿ ದೊರೆಯ ಪಾತ್ರವನ್ನ ಕನ್ನಡಿಗ ರಿಷಬ್ ಯಾಕೆ ಮಾಡಬೇಕು ಅನ್ನೋದು ಅನೇಕರ ಪ್ರಶ್ನೆಯಾಗಿತ್ತು. ಆದ್ರೆ ಈಗ ರಿಷಬ್ ಕನ್ನಡ ನಾಡಿನ ಹೆಮ್ಮೆಯ ದೊರೆ ಶ್ರೀಕೃಷ್ಣ ದೇವರಾಯ ಪಾತ್ರ ಮಾಡ್ತಾರಂತೆ. 

ಡಿವೈನ್ ರಿಷಬ್ ಶೆಟ್ಟಿ ಕಾಂತಾರ ಬಳಿಕ ಸಣ್ಣ ಪುಟ್ಟ ಪ್ರಾಜೆಕ್ಟ್​​ಗಳಿಗೆಲ್ಲಾ ಕೈ ಹಾಕ್ತಾ ಇಲ್ಲ. ಸದ್ಯ ಕಾಂತಾರ ಚಾಪ್ಟರ್-1 ಮುಗಿಸಿ ತೆರೆಗೆ ತರೋದಕ್ಕೆ ರಿಷಬ್ ಸಜ್ಜಾಗಿದ್ದಾರೆ. ರಿಷಬ್ ನಟನೆ ನಿರ್ದೇಶನದಲ್ಲಿ ಸಜ್ಜಾಗಿರೋ ಕಾಂತಾರ ಚಾಪ್ಟರ್ -1 ಇದೇ ಅಕ್ಟೋಬರ್ 2ಕ್ಕೆ ವಿಶ್ವದಾದ್ಯಂತ ತೆರೆಗೆ ಬರಲಿದೆ. ಇನ್ನೂ ಕಾಂತಾರ-1 ಬಳಿಕ ರಿಷಬ್ ನಟನೆಯ ಮುಂದಿನ ಪ್ರಾಜೆಕ್ಟ್​​ಗಳು ಶುರುವಾಗಲಿವೆ. ಟಾಲಿವುಡ್ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ವರ್ಮಾ ನಿರ್ದೇಶನದಲ್ಲಿ ಬರಲಿರೋ ಸೂಪರ್ ಹೀರೋ ಮೂವಿ ಜೈ ಹನುಮಾನ್​ನಲ್ಲಿ ರಿಷಬ್ ಮಿಂಚಲಿದ್ದಾರೆ. ಈ ಚಿತ್ರದಲ್ಲಿ ರಿಷಬ್​ ಹನುಮನ ಅವತಾರದಲ್ಲಿ ಕಾಣಿಸಿಕೊಳ್ತಾ ಇದ್ದಾರೆ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more