Actor Rishab Shetty: ಮರಾಠಿ ದೊರೆ ಒಂದೇ ಅಲ್ಲ, ಶ್ರೀಕೃಷ್ಣ ದೇವರಾಯರ ಪಾತ್ರದಲ್ಲಿ ನಟ ರಿಷಬ್ ಶೆಟ್ಟಿ

Actor Rishab Shetty: ಮರಾಠಿ ದೊರೆ ಒಂದೇ ಅಲ್ಲ, ಶ್ರೀಕೃಷ್ಣ ದೇವರಾಯರ ಪಾತ್ರದಲ್ಲಿ ನಟ ರಿಷಬ್ ಶೆಟ್ಟಿ

Published : Jul 14, 2025, 04:00 PM ISTUpdated : Jul 14, 2025, 04:13 PM IST

ನಟ ರಿಷಬ್ ಶೆಟ್ಟಿ ಶಿವಾಜಿ ಮಹಾರಾಜರ ಪಾತ್ರ ಮಾಡ್ತಿರೋದನ್ನ ಕೇಳಿ ಕೆಲ ಕನ್ನಡ ಹೋರಾಟಗಾರರ ಕಣ್ಣು ಕೆಂಪಗಾಗಿತ್ತು. ಮರಾಠಿ ದೊರೆಯ ಪಾತ್ರವನ್ನ ಕನ್ನಡಿಗ ರಿಷಬ್ ಯಾಕೆ ಮಾಡಬೇಕು ಅನ್ನೋದು ಅನೇಕರ ಪ್ರಶ್ನೆಯಾಗಿತ್ತು. ಆದ್ರೆ ಈಗ ರಿಷಬ್ ಕನ್ನಡ ನಾಡಿನ ಹೆಮ್ಮೆಯ ದೊರೆ ಶ್ರೀಕೃಷ್ಣ ದೇವರಾಯ ಪಾತ್ರ ಮಾಡ್ತಾರಂತೆ. 

ಡಿವೈನ್ ರಿಷಬ್ ಶೆಟ್ಟಿ ಕಾಂತಾರ ಬಳಿಕ ಸಣ್ಣ ಪುಟ್ಟ ಪ್ರಾಜೆಕ್ಟ್​​ಗಳಿಗೆಲ್ಲಾ ಕೈ ಹಾಕ್ತಾ ಇಲ್ಲ. ಸದ್ಯ ಕಾಂತಾರ ಚಾಪ್ಟರ್-1 ಮುಗಿಸಿ ತೆರೆಗೆ ತರೋದಕ್ಕೆ ರಿಷಬ್ ಸಜ್ಜಾಗಿದ್ದಾರೆ. ರಿಷಬ್ ನಟನೆ ನಿರ್ದೇಶನದಲ್ಲಿ ಸಜ್ಜಾಗಿರೋ ಕಾಂತಾರ ಚಾಪ್ಟರ್ -1 ಇದೇ ಅಕ್ಟೋಬರ್ 2ಕ್ಕೆ ವಿಶ್ವದಾದ್ಯಂತ ತೆರೆಗೆ ಬರಲಿದೆ. ಇನ್ನೂ ಕಾಂತಾರ-1 ಬಳಿಕ ರಿಷಬ್ ನಟನೆಯ ಮುಂದಿನ ಪ್ರಾಜೆಕ್ಟ್​​ಗಳು ಶುರುವಾಗಲಿವೆ. ಟಾಲಿವುಡ್ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ವರ್ಮಾ ನಿರ್ದೇಶನದಲ್ಲಿ ಬರಲಿರೋ ಸೂಪರ್ ಹೀರೋ ಮೂವಿ ಜೈ ಹನುಮಾನ್​ನಲ್ಲಿ ರಿಷಬ್ ಮಿಂಚಲಿದ್ದಾರೆ. ಈ ಚಿತ್ರದಲ್ಲಿ ರಿಷಬ್​ ಹನುಮನ ಅವತಾರದಲ್ಲಿ ಕಾಣಿಸಿಕೊಳ್ತಾ ಇದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more