Jun 13, 2021, 6:44 PM IST
ಬೆಂಗಳೂರು(ಜೂ. 13) ಸಂಚಾರಿ ವಿಜಯ್ ಆರಾಮಾಗಿದ್ದಾರೆ. ಬಿಪಿ ಪಲ್ಸ್ ರೇಟ್ ಸರಿಯಾಗಿದೆ. ಅನಸ್ತೇಶಿಯಾ ಕೊಟ್ಟಿರುವುದರಿಂದ ಪ್ರಜ್ನಾಹೀನ ಸ್ಥಿತಿಯಲ್ಲಿದ್ದಾರೆ. ಪ್ರಾಣಕ್ಕೆ ಅಪಾಯ ಇಲ್ಲ ಎಂದು ನಟ ನೀನಾಸಂ ಸತೀಶ್ ತಿಳಿಸಿದ್ದಾರೆ.
ಸಂಚಾರಿ ವಿಜಯ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್
ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿರುವ ಸತೀಶ್ ಸಂಚಾರಿ ವಿಜಯ್ ಔಟ್ ಆಫ್ ಡೇಂಜರ್ ಎಂದು ತಿಳಿಸಿದ್ದಾರೆ. ಕೊರೋನಾ ಸಂದರ್ಭದಲ್ಲಿ ಒಂದು ತಿಂಗಳಿನಿಂದ ನಮ್ಮ ಜೆತೆಗಿದ್ದರು ಎಂದು ಸ್ಮರಿಸಿದರು.