ಶಿವಣ್ಣನ ಸೆಟ್‌ನಲ್ಲಿ ಬೆಂಕಿ; ಪ್ರಾಣಾಪಾಯದಿಂದ 'ಭಜರಂಗಿ' ಪಾರು!

ಶಿವಣ್ಣನ ಸೆಟ್‌ನಲ್ಲಿ ಬೆಂಕಿ; ಪ್ರಾಣಾಪಾಯದಿಂದ 'ಭಜರಂಗಿ' ಪಾರು!

Suvarna News   | Asianet News
Published : Jan 16, 2020, 03:29 PM ISTUpdated : Jan 16, 2020, 04:58 PM IST

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಬಹು ನಿರೀಕ್ಷಿತ ಚಿತ್ರ 'ಭಜರಂಗಿ-2' ಸೆಟ್‌ನಲ್ಲಿ ಅಗ್ನಿ ಅವಘಡವಾಗಿದೆ. ಜಯಣ್ಣ ಹಾಗೂ ಭೋಗೆಂದ್ರ ಅವರ ನಿರ್ಮಾಣದಲ್ಲಿ ಸಿದ್ಧವಾಗುತ್ತಿರುವ ದುಬಾರಿ ಸೆಟ್ಟನ್ನು ಬೆಂಗಳೂರಿನ ಮೋಹನ್ ಬಿ ಕೆರೆ ಸ್ಟೋಡಿಯೋದಲ್ಲಿ ಹಾಕಲಾಗಿತ್ತು. ಸೆಟ್‌ನಲ್ಲಿ ಅಳವಡಿಸಿದ ಲೈಟ್‌ ಶಾಟ್‌ ಸರ್ಕ್ಯೂಟ್‌ ಆಗಿ ಈ ಅವಘಡ ಸಂಭವಿಸಿದೆ. 

ಸುಮಾರು ಗಂಟೆಗೂ ಹೆಚ್ಚು ಕಾಲ ಸೆಟ್ಟಿನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಸೆಟ್‌ನಲ್ಲಿದ್ದ 250-300 ಜನರು ಪ್ರಾಣಾಪ್ರಾಯದಿಂದ ಪಾರಾಗಿದ್ದಾರೆ. ನಡೆದ ಘಟನೆ ಬಗ್ಗೆ ನಿರ್ದೇಶಕ ಹರ್ಷ ಹಾಗೂ ಶಿವರಾಜ್‌ಕುಮಾರ್ ಹೇಳಿದ್ದಿಷ್ಟು.

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಬಹು ನಿರೀಕ್ಷಿತ ಚಿತ್ರ 'ಭಜರಂಗಿ-2' ಸೆಟ್‌ನಲ್ಲಿ ಅಗ್ನಿ ಅವಘಡವಾಗಿದೆ. ಜಯಣ್ಣ ಹಾಗೂ ಭೋಗೆಂದ್ರ ಅವರ ನಿರ್ಮಾಣದಲ್ಲಿ ಸಿದ್ಧವಾಗುತ್ತಿರುವ ದುಬಾರಿ ಸೆಟ್ಟನ್ನು ಬೆಂಗಳೂರಿನ ಮೋಹನ್ ಬಿ ಕೆರೆ ಸ್ಟೋಡಿಯೋದಲ್ಲಿ ಹಾಕಲಾಗಿತ್ತು. ಸೆಟ್‌ನಲ್ಲಿ ಅಳವಡಿಸಿದ ಲೈಟ್‌ ಶಾಟ್‌ ಸರ್ಕ್ಯೂಟ್‌ ಆಗಿ ಈ ಅವಘಡ ಸಂಭವಿಸಿದೆ. 

ಸುಮಾರು ಗಂಟೆಗೂ ಹೆಚ್ಚು ಕಾಲ ಸೆಟ್ಟಿನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಸೆಟ್‌ನಲ್ಲಿದ್ದ 250-300 ಜನರು ಪ್ರಾಣಾಪ್ರಾಯದಿಂದ ಪಾರಾಗಿದ್ದಾರೆ. ನಡೆದ ಘಟನೆ ಬಗ್ಗೆ ನಿರ್ದೇಶಕ ಹರ್ಷ ಹಾಗೂ ಶಿವರಾಜ್‌ಕುಮಾರ್ ಹೇಳಿದ್ದಿಷ್ಟು.

ಜನವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್