ಲೆಕ್ಕಾಚಾರ ಬಿಟ್ಟು ಬೇರೆ ವಿಷಯ ಮಾತನಾಡಿ ಬಗೆಹರಿಸುತ್ತೇವೆ: ಸುದೀಪ್-ಕುಮಾರ್ ಮನಸ್ಥಾಪಕ್ಕೆ ಶಿವಣ್ಣ ಎಂಟ್ರಿ!

ಲೆಕ್ಕಾಚಾರ ಬಿಟ್ಟು ಬೇರೆ ವಿಷಯ ಮಾತನಾಡಿ ಬಗೆಹರಿಸುತ್ತೇವೆ: ಸುದೀಪ್-ಕುಮಾರ್ ಮನಸ್ಥಾಪಕ್ಕೆ ಶಿವಣ್ಣ ಎಂಟ್ರಿ!

Published : Jul 19, 2023, 05:34 PM IST

'ಕನ್ನಡ ಚಿತ್ರರಂಗ ಒಂದು ಫ್ಯಾಮಿಲಿ ಇದ್ದ ಹಾಗೆ. ಆದರೆ ಈ ಘಟನೆಯಲ್ಲಿ ಕುಮಾರ್ ಮತ್ತು ಸುದೀಪ್ ನಡುವೆ ನಡೆದರಿರೋದು ಅವರಿಬ್ಬರಿಗೆ ಗೊತ್ತು. ಒಬ್ಬ ನಿರ್ಮಾಪಕ ಮತ್ತು ನಟ ಚಿತ್ರರಂಗಕ್ಕೆ ಎರಡು ಪಿಲ್ಲರ್ ಇದ್ದ ಹಾಗೆ. ರವಿಚಂದ್ರನ್ ಏನು ಹೇಳುತ್ತಾರೆ ಅದರ ಮೇಲೆ ಎಲ್ಲ ನಿಲ್ಲುತ್ತದೆ, ಲೆಕ್ಕಾಚಾರ ಬಗ್ಗೆ ನನ್ನ ಜೊತೆ ಮಾತನಾಡುವುದು ತಪ್ಪಾಗುತ್ತದೆ ಲೆಕ್ಕಾಚಾರ ಬಿಟ್ಟು ಬೇರೆ ವಿಷಯವನ್ನು ರವಿ ಸರ್ ಜೊತೆ ಮಾಡಿ ಬಗೆಹರಿಸುತ್ತೇನೆ ಎಂದು ಶಿವರಾಜ್‌ಕುಮಾರ್ ಮಾತನಾಡಿದ್ದಾರೆ. 

'ಕನ್ನಡ ಚಿತ್ರರಂಗ ಒಂದು ಫ್ಯಾಮಿಲಿ ಇದ್ದ ಹಾಗೆ. ಆದರೆ ಈ ಘಟನೆಯಲ್ಲಿ ಕುಮಾರ್ ಮತ್ತು ಸುದೀಪ್ ನಡುವೆ ನಡೆದರಿರೋದು ಅವರಿಬ್ಬರಿಗೆ ಗೊತ್ತು. ಒಬ್ಬ ನಿರ್ಮಾಪಕ ಮತ್ತು ನಟ ಚಿತ್ರರಂಗಕ್ಕೆ ಎರಡು ಪಿಲ್ಲರ್ ಇದ್ದ ಹಾಗೆ. ರವಿಚಂದ್ರನ್ ಏನು ಹೇಳುತ್ತಾರೆ ಅದರ ಮೇಲೆ ಎಲ್ಲ ನಿಲ್ಲುತ್ತದೆ, ಲೆಕ್ಕಾಚಾರ ಬಗ್ಗೆ ನನ್ನ ಜೊತೆ ಮಾತನಾಡುವುದು ತಪ್ಪಾಗುತ್ತದೆ ಲೆಕ್ಕಾಚಾರ ಬಿಟ್ಟು ಬೇರೆ ವಿಷಯವನ್ನು ರವಿ ಸರ್ ಜೊತೆ ಮಾಡಿ ಬಗೆಹರಿಸುತ್ತೇನೆ ಎಂದು ಶಿವರಾಜ್‌ಕುಮಾರ್ ಮಾತನಾಡಿದ್ದಾರೆ. 

ಒಬ್ಬರ ಮೇಲೆ ಇನ್ನೊಬ್ಬರು ಟೀಕೆ ಮಾಡೋದು ಬೇಡ; ಸುದೀಪ್-ಕುಮಾರ್ ಮನಸ್ಥಾಪದ ಬಗ್ಗೆ ರವಿಚಂದ್ರನ್ ಮಾತು!

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
Read more