ಲೆಕ್ಕಾಚಾರ ಬಿಟ್ಟು ಬೇರೆ ವಿಷಯ ಮಾತನಾಡಿ ಬಗೆಹರಿಸುತ್ತೇವೆ: ಸುದೀಪ್-ಕುಮಾರ್ ಮನಸ್ಥಾಪಕ್ಕೆ ಶಿವಣ್ಣ ಎಂಟ್ರಿ!

ಲೆಕ್ಕಾಚಾರ ಬಿಟ್ಟು ಬೇರೆ ವಿಷಯ ಮಾತನಾಡಿ ಬಗೆಹರಿಸುತ್ತೇವೆ: ಸುದೀಪ್-ಕುಮಾರ್ ಮನಸ್ಥಾಪಕ್ಕೆ ಶಿವಣ್ಣ ಎಂಟ್ರಿ!

Published : Jul 19, 2023, 05:34 PM IST

'ಕನ್ನಡ ಚಿತ್ರರಂಗ ಒಂದು ಫ್ಯಾಮಿಲಿ ಇದ್ದ ಹಾಗೆ. ಆದರೆ ಈ ಘಟನೆಯಲ್ಲಿ ಕುಮಾರ್ ಮತ್ತು ಸುದೀಪ್ ನಡುವೆ ನಡೆದರಿರೋದು ಅವರಿಬ್ಬರಿಗೆ ಗೊತ್ತು. ಒಬ್ಬ ನಿರ್ಮಾಪಕ ಮತ್ತು ನಟ ಚಿತ್ರರಂಗಕ್ಕೆ ಎರಡು ಪಿಲ್ಲರ್ ಇದ್ದ ಹಾಗೆ. ರವಿಚಂದ್ರನ್ ಏನು ಹೇಳುತ್ತಾರೆ ಅದರ ಮೇಲೆ ಎಲ್ಲ ನಿಲ್ಲುತ್ತದೆ, ಲೆಕ್ಕಾಚಾರ ಬಗ್ಗೆ ನನ್ನ ಜೊತೆ ಮಾತನಾಡುವುದು ತಪ್ಪಾಗುತ್ತದೆ ಲೆಕ್ಕಾಚಾರ ಬಿಟ್ಟು ಬೇರೆ ವಿಷಯವನ್ನು ರವಿ ಸರ್ ಜೊತೆ ಮಾಡಿ ಬಗೆಹರಿಸುತ್ತೇನೆ ಎಂದು ಶಿವರಾಜ್‌ಕುಮಾರ್ ಮಾತನಾಡಿದ್ದಾರೆ. 

'ಕನ್ನಡ ಚಿತ್ರರಂಗ ಒಂದು ಫ್ಯಾಮಿಲಿ ಇದ್ದ ಹಾಗೆ. ಆದರೆ ಈ ಘಟನೆಯಲ್ಲಿ ಕುಮಾರ್ ಮತ್ತು ಸುದೀಪ್ ನಡುವೆ ನಡೆದರಿರೋದು ಅವರಿಬ್ಬರಿಗೆ ಗೊತ್ತು. ಒಬ್ಬ ನಿರ್ಮಾಪಕ ಮತ್ತು ನಟ ಚಿತ್ರರಂಗಕ್ಕೆ ಎರಡು ಪಿಲ್ಲರ್ ಇದ್ದ ಹಾಗೆ. ರವಿಚಂದ್ರನ್ ಏನು ಹೇಳುತ್ತಾರೆ ಅದರ ಮೇಲೆ ಎಲ್ಲ ನಿಲ್ಲುತ್ತದೆ, ಲೆಕ್ಕಾಚಾರ ಬಗ್ಗೆ ನನ್ನ ಜೊತೆ ಮಾತನಾಡುವುದು ತಪ್ಪಾಗುತ್ತದೆ ಲೆಕ್ಕಾಚಾರ ಬಿಟ್ಟು ಬೇರೆ ವಿಷಯವನ್ನು ರವಿ ಸರ್ ಜೊತೆ ಮಾಡಿ ಬಗೆಹರಿಸುತ್ತೇನೆ ಎಂದು ಶಿವರಾಜ್‌ಕುಮಾರ್ ಮಾತನಾಡಿದ್ದಾರೆ. 

ಒಬ್ಬರ ಮೇಲೆ ಇನ್ನೊಬ್ಬರು ಟೀಕೆ ಮಾಡೋದು ಬೇಡ; ಸುದೀಪ್-ಕುಮಾರ್ ಮನಸ್ಥಾಪದ ಬಗ್ಗೆ ರವಿಚಂದ್ರನ್ ಮಾತು!

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more