ನಟಿ ಮಾನ್ವಿತಾ ಕಷ್ಟಕ್ಕೆ ನೆರವಾದ ನಟ ಸೋನು ಸೂದ್

ನಟಿ ಮಾನ್ವಿತಾ ಕಷ್ಟಕ್ಕೆ ನೆರವಾದ ನಟ ಸೋನು ಸೂದ್

Published : Aug 27, 2022, 12:19 PM IST

ನಟಿ ಮಾನ್ವಿತಾ ಅವ್ರ ತಾಯಿಗೆ ಕಿಡ್ನಿ ಸಮಸ್ಯೆ ಆಗಿದೆ. ಆದ್ದರಿಂದ ಕಿಡ್ನಿ ಟ್ರಾನ್ಸ್ ಪ್ಲಾಟ್ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆಯ ವೆಚ್ಚ ಬರಿಸಲು ಸಾಧ್ಯವಾಗದೆ ಪರದಾಡುತ್ತಿದ್ದ ಸಂದರ್ಭದಲ್ಲಿ ಸೋನು ಸೂದ್ ಕರೆ ಮಾಡಿ ಸಹಾಯ ಮಾಡಿದ್ದಾರೆ. 

ಕೆಂಡ ಸಂಪಿಗೆ , ಟಗರು ಸಿನಿಮಾ ಮೂಲಕ ಪ್ರೇಕ್ಷಕರನ್ನ ರಂಜಿಸಿದ ನಟಿ ಮಾನ್ವಿತಾ ಫ್ಯಾಮಿಲಿ ಸಮಸ್ಯೆಯಲ್ಲಿ ಸಿಕ್ಕಿಕೊಂಡಿದ್ದಾರೆ. ಕಳೆದ ಒಂದೆರೆಡು ತಿಂಗಳಿಂದ ಸೋಷಿಯಲ್ ಮಿಡಿಯಾದಲ್ಲಿ ತನ್ನ ತಾಯಿಯ ಆರೋಗ್ಯದ ಬಗ್ಗೆ ಪೋಸ್ಟ್ ಹಾಕುತ್ತಿದ್ದ ನಟಿಗೆ ಸಮಸ್ಯೆಯಿಂದ ಹೊರ ಬರಲು ಬಾಲಿವುಡ್ ಸ್ಟಾರ್ ಸಹಾಯ ಸಿಕ್ಕಿದೆ. ಕೋವಿಡ್ ಸಂದರ್ಭದಿಂದಲೂ ತಮ್ಮ ಕೈಲಾದ ಸಹಾಯ ಮಾಡುತ್ತಾ ಬರ್ತಿರೋ ನಟ ಸೋನು ಸೂದ್ ಸದ್ಯ ಮಾನ್ವಿತಾ ಅವ್ರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಚಿಕಿತ್ಸೆಗೆ ಹಣ ಸಹಾಯ ಮಾಡದೇ ಇದ್ದರೂ ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡಿ ಮಾನ್ವಿತಾ ಮೇಲಿದ್ದ ಭಾರವನ್ನ ಕೊಂಚ ಕಡಿಮೆ ಮಾಡಿದ್ದಾರೆ. ನಟಿ ಮಾನ್ವಿತಾ ಅವ್ರ ತಾಯಿಗೆ ಕಿಡ್ನಿ ಸಮಸ್ಯೆ ಆಗಿದೆ. ಆದ್ದರಿಂದ ಕಿಡ್ನಿ ಟ್ರಾನ್ಸ್ ಪ್ಲಾಟ್ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆಯ ವೆಚ್ಚ ಬರಿಸಲು ಸಾಧ್ಯವಾಗದೆ ಪರದಾಡುತ್ತಿದ್ದ ಸಂದರ್ಭದಲ್ಲಿ ಸೋನು ಸೂದ್ ಕರೆ ಮಾಡಿ ಸಹಾಯ ಮಾಡಿದ್ದಾರೆ. ಅವ್ರಿಗೆ ತಿಳಿದಿರೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಡಿಸ್ಕೌಂಟ್ ಮಾಡಿಸಿ ಎಲ್ಲಿ ಹೇಗೆ ಚಿಕಿತ್ಸೆ ಕೊಡಿಸಬೇಕು ಎಂದು ತಿಳಿಸಿದ್ದಾರೆ. ಈ ಮೂಲಕ ಮಾನ್ವಿತಾ ಲೈಫ್ ನಲ್ಲಿ ರಿಯಲ್ ಹೀರೋ ಆಗಿದ್ದಾರೆ ನಟ ಸೋನು ಸೂದ್.

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more