ಕೊಪ್ಪಳದಲ್ಲಿ ನಟ ಶ್ರೀಕಾಂತ್; ನನಗೆ ಡಾ ರಾಜ್‌ಕುಮಾರ್ ಮತ್ತು ಶಿವಣ್ಣ ಸ್ಫೂರ್ತಿ

ಕೊಪ್ಪಳದಲ್ಲಿ ನಟ ಶ್ರೀಕಾಂತ್; ನನಗೆ ಡಾ ರಾಜ್‌ಕುಮಾರ್ ಮತ್ತು ಶಿವಣ್ಣ ಸ್ಫೂರ್ತಿ

Published : Mar 24, 2022, 04:28 PM IST

ಬಹುಭಾಷಾ ನಟ ಶ್ರೀಕಾಂತ್ ಮತ್ತು ಜೇಮ್ಸ್‌ ಚಿತ್ರತಂಡ ಕೊಪ್ಪಳದಲ್ಲಿರುವ ಚಿತ್ರಮಂದಿರಗಳಿಗೆ ಭೇಟಿ ಕೊಟ್ಟಿದ್ದಾರೆ. ನಾನು ಸಿನಿಮಾ ರಂಗಕ್ಕೆ ಬರುವುದಕ್ಕೆ ಕಾರಣವೇ ಡಾ.ರಾಜ್‌ಕುಮಾರ್, ತಪ್ಪದೆ ಶಿವರಾಜ್‌ಕುಮಾರ್ ಸಿನಿಮಾ ನೋಡುತ್ತಿದ್ದೆ ಅವರೇ ನನಗೆ ಸ್ಪೂರ್ತಿ ಎಂದಿದ್ದಾರೆ. ಪುನೀತ್ ರಾಜ್‌ಕುಮಾರ್‌ ಜೊತೆ ನಟಿಸುವದಕ್ಕೆ ನಾನು ಅವಕಾಶ ಪಡೆದುಕೊಂಡಿರುವುದು ನನ್ನ ಭಾಗ್ಯ ಎಂದು ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ.

ಬಹುಭಾಷಾ ನಟ ಶ್ರೀಕಾಂತ್ ಮತ್ತು ಜೇಮ್ಸ್‌ ಚಿತ್ರತಂಡ ಕೊಪ್ಪಳದಲ್ಲಿರುವ ಚಿತ್ರಮಂದಿರಗಳಿಗೆ ಭೇಟಿ ಕೊಟ್ಟಿದ್ದಾರೆ. ನಾನು ಸಿನಿಮಾ ರಂಗಕ್ಕೆ ಬರುವುದಕ್ಕೆ ಕಾರಣವೇ ಡಾ.ರಾಜ್‌ಕುಮಾರ್, ತಪ್ಪದೆ ಶಿವರಾಜ್‌ಕುಮಾರ್ ಸಿನಿಮಾ ನೋಡುತ್ತಿದ್ದೆ ಅವರೇ ನನಗೆ ಸ್ಪೂರ್ತಿ ಎಂದಿದ್ದಾರೆ. ಪುನೀತ್ ರಾಜ್‌ಕುಮಾರ್‌ ಜೊತೆ ನಟಿಸುವದಕ್ಕೆ ನಾನು ಅವಕಾಶ ಪಡೆದುಕೊಂಡಿರುವುದು ನನ್ನ ಭಾಗ್ಯ ಎಂದು ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more