'ನಿಮ್ಮ ಜತೆ ಇದ್ದೇನೆ' ಹಿರಿಯ ನಿರ್ದೇಶಕ ಎಟಿ ರಘು ಆರೋಗ್ಯ ವಿಚಾರಿಸಿದ ಕಿಚ್ಚ

'ನಿಮ್ಮ ಜತೆ ಇದ್ದೇನೆ' ಹಿರಿಯ ನಿರ್ದೇಶಕ ಎಟಿ ರಘು ಆರೋಗ್ಯ ವಿಚಾರಿಸಿದ ಕಿಚ್ಚ

Published : Jan 11, 2021, 08:15 PM ISTUpdated : Jan 11, 2021, 08:16 PM IST

ಹಿರಿಯ ನಿರ್ದೇಶಕ ಎ.ಟಿ ರಘು ಆರೋಗ್ಯ ವಿಚಾರಿಸಿದ ಕಿಚ್ಚ ಸುದೀಪ್/ ಹಲವು ವರ್ಷಗಳಿಂದ ಕಿಡ್ನಿ ವೈಫಲ್ಯದಿಂದ ಬಳುತ್ತಿರುವ ಎಟಿ ರಘು / ಅಂಬರೀಶ್ ಅವರ ಜತೆ ೨೦ಕ್ಕೂ ಹೆಚ್ಚು ಸಿನಿಮಾಗಳನ್ನ ಮಾಡಿದ ಹಿರಿಯ ನಿರ್ದೇಶಕ / ಅಂಬರೀಶ್ ಅವರು ಬದಕಿರುವವರೆಗೂ ಎ.ಟಿ ರಘು ಅವರಿಗೆ ಸಹಾಯ ಮಾಡ್ತಿದ್ರು  ಅಂಬರೀಶ್ ನಿಧನದ ನಂತ್ರ ಚಿತ್ರರಂಗದಿಂದ ಎ.ಟಿ ರಘು ಅವರಿಗೆ ಯಾವುದೇ ಬೆಂಬಲ ಸಿಕ್ಕಿಲ್ಲ 

ಬೆಂಗಳೂರು(ಜ. 11) ಹಿರಿಯ ನಿರ್ದೇಶಕ ಎ.ಟಿ ರಘು ಆರೋಗ್ಯವನ್ನು ಕಿಚ್ಚ ಸುದೀಪ್ ವಿಚಾರಿಸಿದ್ದಾರೆ. ಹಲವು ವರ್ಷಗಳಿಂದ ಕಿಡ್ನಿ ವೈಫಲ್ಯದಿಂದ ಎಟಿ ರಘು   ಬಳಲುತ್ತಿದ್ದಾರೆ. ಮಂಡ್ಯದ ಗಂಡು, ರೆಬಲ್ ಸ್ಟಾರ್ ಅಂಬರೀಶ್ ಅವರ ಜತೆ 20ಕ್ಕೂ ಹೆಚ್ಚು ಸಿನಿಮಾಗಳನ್ನು ಹಿರಿಯ ನಿರ್ದೇಶಕ ಮಾಡಿದ್ದಾರೆ.

ಪತ್ನಿಗೆ ಅದ್ಭುತ ಗಿಫ್ಟ್  ನೀಡಿದ ಕಿಚ್ಚ ಸುದೀಪ್

ಅಂಬರೀಶ್ ಎ.ಟಿ ರಘು ಅವರಿಗೆ ಸಹಾಯ ಮಾಡುತ್ತಲೇ ಬಂದಿದ್ದರು. ಅಂಬರೀಶ್ ನಿಧನದ ನಂತ್ರ ಚಿತ್ರರಂಗದಿಂದ ಎ.ಟಿ ರಘು ಅವರಿಗೆ ಯಾವುದೇ ಬೆಂಬಲ ಸಿಕ್ಕಿಲ್ಲ. ಇದೀಗ ಸ್ವತಃ ಕಿಚ್ಚ ಸುದೀಪ್ ಕರೆ ಮಾಡಿ , ನಿಮ್ಮ‌ ಜೊತೆಗೆ ನಾನು ಇದ್ದಿನಿ ಅಂದಿದ್ದಾರೆ. ಕಿಚ್ಚನ ಮಾತಿನ ನಂತರ ನಿರ್ದೇಶಕ ನಿಟ್ಟುಸಿರು ಬಿಟ್ಟಿದ್ದಾರೆ.

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!