'ನಿಮ್ಮ ಜತೆ ಇದ್ದೇನೆ' ಹಿರಿಯ ನಿರ್ದೇಶಕ ಎಟಿ ರಘು ಆರೋಗ್ಯ ವಿಚಾರಿಸಿದ ಕಿಚ್ಚ

'ನಿಮ್ಮ ಜತೆ ಇದ್ದೇನೆ' ಹಿರಿಯ ನಿರ್ದೇಶಕ ಎಟಿ ರಘು ಆರೋಗ್ಯ ವಿಚಾರಿಸಿದ ಕಿಚ್ಚ

Published : Jan 11, 2021, 08:15 PM ISTUpdated : Jan 11, 2021, 08:16 PM IST

ಹಿರಿಯ ನಿರ್ದೇಶಕ ಎ.ಟಿ ರಘು ಆರೋಗ್ಯ ವಿಚಾರಿಸಿದ ಕಿಚ್ಚ ಸುದೀಪ್/ ಹಲವು ವರ್ಷಗಳಿಂದ ಕಿಡ್ನಿ ವೈಫಲ್ಯದಿಂದ ಬಳುತ್ತಿರುವ ಎಟಿ ರಘು / ಅಂಬರೀಶ್ ಅವರ ಜತೆ ೨೦ಕ್ಕೂ ಹೆಚ್ಚು ಸಿನಿಮಾಗಳನ್ನ ಮಾಡಿದ ಹಿರಿಯ ನಿರ್ದೇಶಕ / ಅಂಬರೀಶ್ ಅವರು ಬದಕಿರುವವರೆಗೂ ಎ.ಟಿ ರಘು ಅವರಿಗೆ ಸಹಾಯ ಮಾಡ್ತಿದ್ರು  ಅಂಬರೀಶ್ ನಿಧನದ ನಂತ್ರ ಚಿತ್ರರಂಗದಿಂದ ಎ.ಟಿ ರಘು ಅವರಿಗೆ ಯಾವುದೇ ಬೆಂಬಲ ಸಿಕ್ಕಿಲ್ಲ 

ಬೆಂಗಳೂರು(ಜ. 11) ಹಿರಿಯ ನಿರ್ದೇಶಕ ಎ.ಟಿ ರಘು ಆರೋಗ್ಯವನ್ನು ಕಿಚ್ಚ ಸುದೀಪ್ ವಿಚಾರಿಸಿದ್ದಾರೆ. ಹಲವು ವರ್ಷಗಳಿಂದ ಕಿಡ್ನಿ ವೈಫಲ್ಯದಿಂದ ಎಟಿ ರಘು   ಬಳಲುತ್ತಿದ್ದಾರೆ. ಮಂಡ್ಯದ ಗಂಡು, ರೆಬಲ್ ಸ್ಟಾರ್ ಅಂಬರೀಶ್ ಅವರ ಜತೆ 20ಕ್ಕೂ ಹೆಚ್ಚು ಸಿನಿಮಾಗಳನ್ನು ಹಿರಿಯ ನಿರ್ದೇಶಕ ಮಾಡಿದ್ದಾರೆ.

ಪತ್ನಿಗೆ ಅದ್ಭುತ ಗಿಫ್ಟ್  ನೀಡಿದ ಕಿಚ್ಚ ಸುದೀಪ್

ಅಂಬರೀಶ್ ಎ.ಟಿ ರಘು ಅವರಿಗೆ ಸಹಾಯ ಮಾಡುತ್ತಲೇ ಬಂದಿದ್ದರು. ಅಂಬರೀಶ್ ನಿಧನದ ನಂತ್ರ ಚಿತ್ರರಂಗದಿಂದ ಎ.ಟಿ ರಘು ಅವರಿಗೆ ಯಾವುದೇ ಬೆಂಬಲ ಸಿಕ್ಕಿಲ್ಲ. ಇದೀಗ ಸ್ವತಃ ಕಿಚ್ಚ ಸುದೀಪ್ ಕರೆ ಮಾಡಿ , ನಿಮ್ಮ‌ ಜೊತೆಗೆ ನಾನು ಇದ್ದಿನಿ ಅಂದಿದ್ದಾರೆ. ಕಿಚ್ಚನ ಮಾತಿನ ನಂತರ ನಿರ್ದೇಶಕ ನಿಟ್ಟುಸಿರು ಬಿಟ್ಟಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!