ಡಿಕೆಶಿ ಭೇಟಿ ಮಾಡಿದ ಉಪೇಂದ್ರ, ದಿಢೀರ್ ಭೇಟಿ ಹಿಂದಿನ ರಹಸ್ಯ ಏನು: ಕೊನೆಗೂ ರಿವೀಲ್ ಆಯ್ತು?

ಡಿಕೆಶಿ ಭೇಟಿ ಮಾಡಿದ ಉಪೇಂದ್ರ, ದಿಢೀರ್ ಭೇಟಿ ಹಿಂದಿನ ರಹಸ್ಯ ಏನು: ಕೊನೆಗೂ ರಿವೀಲ್ ಆಯ್ತು?

Published : Nov 06, 2025, 04:38 PM ISTUpdated : Nov 06, 2025, 04:50 PM IST

ರಿಯಲ್ ಸ್ಟಾರ್ ಉಪೇಂದ್ರ ದಿಢೀರ್ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್​​ರನ್ನ ಭೇಟಿ ಮಾಡಿದ್ದಾರೆ. ಡಿಸಿಎಂ ನಿವಾಸಕ್ಕೆ ತೆರಳಿ ಭೇಟಿ ಮಾಡಿರೋ ಉಪ್ಪಿ ಕೆಲ ಹೊತ್ತು ಡಿಕೆಶಿ ಜೊತೆ ಕುಳಿತು ಚರ್ಚೆ ಮಾಡಿದ್ದಾರೆ. ಉಪ್ಪಿಯ ಈ ದಿಢೀರ್ ಭೇಟಿ ಹಿಂದಿನ ರಹಸ್ಯ ಏನು.

ರಿಯಲ್ ಸ್ಟಾರ್ ಉಪೇಂದ್ರ ದಿಢೀರ್ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್​​ರನ್ನ  ಭೇಟಿ ಮಾಡಿದ್ದಾರೆ. ಡಿಸಿಎಂ ನಿವಾಸಕ್ಕೆ ತೆರಳಿ ಭೇಟಿ ಮಾಡಿರೋ ಉಪ್ಪಿ ಕೆಲ ಹೊತ್ತು ಡಿಕೆಶಿ ಜೊತೆ ಕುಳಿತು ಚರ್ಚೆ ಮಾಡಿದ್ದಾರೆ. ಉಪ್ಪಿಯ ಈ ದಿಢೀರ್ ಭೇಟಿ ಹಿಂದಿನ ರಹಸ್ಯ ಏನು. ಅಂತ ಸಿನಿಲೋಕದಲ್ಲಿ-ರಾಜಕೀಯ ಲೋಕದಲ್ಲೂ ಚರ್ಚೆಯಾಗ್ತಾ ಇದೆ. ಯೆಸ್ ರಿಯಲ್ ಸ್ಟಾರ್ ಉಪೇಂದ್ರ , ಡಿಸಿಎಂ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಕುಳಿತು ಕೆಲ ಹೊತ್ತು ಚರ್ಚೆ ಮಾಡಿದ್ದಾರೆ. ಖುದ್ದು ಡಿ.ಕೆ.ಶಿ ಉಪೇಂದ್ರ ಜೊತೆಗಿನ ಭೇಟಿಯ ಫೋಟೋಗಳನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದ್ರೆ ಈ ಭೇಟಿ ಹಿಂದಿನ ಕಾರಣವನ್ನ ಮಾತ್ರ ಡಿಕೆಶಿನೂ ಹೇಳಿಕೊಂಡಿಲ್ಲ. ಉಪ್ಪಿ ಕೂಡ ಹೇಳಿಲ್ಲ. ಅದ್ಯಾವ್ ಕಾರಣಕ್ಕೆ ಈ ದಿಡೀರ್ ಭೇಟಿ ಅಂತ ಸಿನಿಮಾ ಮತ್ತು ರಾಜಕೀಯ ಅಂಗಳದಲ್ಲಿ ಚರ್ಚೆ ಶುರುವಾಗಿದೆ.

2017ರಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹೊಸ ಪಕ್ಷ ಕಟ್ಟೋದಕ್ಕೆ ಮುಂದಾದಾಗ ದೊಡ್ಡ ನಿರೀಕ್ಷೆಗಳು ಇದ್ದವು. ಸಿನಿಮಾಗಳಲ್ಲಿ ರಾಜಕಾರಣ, ಸ್ವಸ್ಥ ಸಮಾಜದ ಬಗ್ಗೆ ನಾನಾ ಕನಸು ಬಿತ್ತಿದ್ದ ಉಪ್ಪಿ ರಾಜಕೀಯದಲ್ಲೂ ಕ್ರಾಂತಿ ಮಾಡಬಹುದು ಅಂದುಕೊಂಡಿದ್ರು ಜನ. ಉಪ್ಪಿ ಪ್ರಜಾಕೀಯ ಅನ್ನೋ ಹೊಸ ಆಲೋಚನೆ ಇಟ್ಟುಕೊಂಡು ಹೊಸ ಪಕ್ಷವನ್ನ ಲಾಂಚ್ ಮಾಡಿದ್ರು. ಉಪ್ಪಿ ಐಡಿಯಾ ಏನೋ ಚೆನ್ನಾಗಿತ್ತು. ಆದ್ರೆ ಅದು ವರ್ಕ್ ಆಗ್ಲಿಲ್ಲ. ಇದೂವರೆಗೂ ಒಂದು ಎಂಎಲ್ಎ ಸೀಟ್ ಇರಲಿ ಒಂದು ಪಂಚಾಯತಿ ಎಲೆಕ್ಷನ್​ನಲ್ಲಿ ಕೂಡ ಪ್ರಜಾಕೀಯದ ಅಭ್ಯರ್ಥಿಗಳು ಗೆಲ್ಲೋದಕ್ಕೆ  ಸಾಧ್ಯ ಆಗ್ಲಿಲ್ಲ. ಸೋ ಪ್ರಜಾಕೀಯ ಈಗ ಸೈಲೆಂಟ್ ಆಗಿದೆ. ಹೀಗಾಗಿ ಉಪ್ಪಿ ಏನಾದ್ರೂ ಪ್ರಜಾಕೀಯ ಬಿಟ್ಟು ರಾಜಕೀಯದ ಕಡೆ ಬಂದ್ರಾ ಅಂತ, ಡಿಕೆ ಜೊತೆ ಅವರನ್ನ ನೋಡಿದ ಫ್ಯಾನ್ಸ್ ಯೋಚನೆ ಮಾಡ್ತಾ ಇದ್ದಾರೆ. ಈ ಭೇಟಿ ಹಿಂದಿನ ಗುಟ್ಟೇನು ಖುದ್ದು ಬುದ್ದಿವಂತನೇ ಹೇಳಬೇಕು.!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more