ಭಾರತ ಕಂಡ ಶ್ರೇಷ್ಠ ನಟಿ ಲೀಲಾವತಿ, ವಿನೋದ್‌ಗೆ ಅವರ ಕನಸು ಈಡೇರಿಸುವ ಶಕ್ತಿ ನೀಡಲಿ:  ನಟ ಉಪೇಂದ್ರ

ಭಾರತ ಕಂಡ ಶ್ರೇಷ್ಠ ನಟಿ ಲೀಲಾವತಿ, ವಿನೋದ್‌ಗೆ ಅವರ ಕನಸು ಈಡೇರಿಸುವ ಶಕ್ತಿ ನೀಡಲಿ: ನಟ ಉಪೇಂದ್ರ

Published : Dec 09, 2023, 10:38 AM IST

ಲೀಲಾವತಿ ಅಂತಿಮ ದರ್ಶನ ಪಡೆದ ಉಪೇಂದ್ರ
ಲೀಲಾವತಿಯವರು ಭಾರತ ಕಂಡ ಶ್ರೇಷ್ಠ ನಟಿ
ಲೀಲಾವತಿಯವರು ಅನೇಕ ಕನಸುಗಳನ್ನಿಟ್ಟಿದ್ರು

ನಟಿ ಲೀಲಾವತಿ ಶ್ರೇಷ್ಠ ಕಲಾವಿದೆ. ಅವರು ಇರುವಾಗ ತುಂಬಾ ದೊಡ್ಡ ಆಸ್ಪತ್ರೆಗಳನ್ನು ಕಟ್ಟಿಸಿ ಹೋಗಿದ್ದಾರೆ. ಅವರಿಗೆ ಇನ್ನೂ ತುಂಬಾ ಕನಸುಗಳು ಇದ್ದವಂತೆ, ಅದನ್ನು ಅವರ ಮಗ ವಿನೋದ್ ರಾಜ್‌(Vinod raj) ಈಡೇರಿಸುತ್ತೇನೆ ಎಂದು ಹೇಳಿದ್ದಾರೆ. ವಿನೋದ್‌ಗೆ ಲೀಲಾವತಿ ಕನಸು ಈಡೇರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅಂತಿಮ ದರ್ಶನ ಪಡೆದ ಬಳಿಕ ನಟ ಉಪೇಂದ್ರ(Actor Upendra) ಹೇಳಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ(Leelavathi) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಗಣ್ಯರಿಗಾಗಿ ವಿಐಪಿ ಗೇಟ್‌ ವ್ಯವಸ್ಥೆ ಮಾಡಲಾಗಿದೆ. 11 ಗಂಟೆಗೆ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರ ಬರಲಿದ್ದು, ಮಧ್ಯಾಹ್ನ 2.30ರವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿರಲಿದೆ. ನೆಲಮಂಗಲದ ಸೋಲದೇವನಹಳ್ಳಿ ಫಾರ್ಮ್ ಹೌಸ್‌ನಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಹಿಂದೂ ಸಂಪ್ರದಾಯದಂತೆ ನಟಿ ಲೀಲಾವತಿ ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ವೀಕ್ಷಿಸಿ:  ಅಮ್ಮನನ್ನು ಕಳೆದುಕೊಂಡ ಶ್ವಾನದ ಕಣ್ಣೀರು: ಫೋಟೋ ಮುಂದೆ ಕುಳಿತು ರೋಧಿಸುತ್ತಿರುವ ಬ್ಲಾಕಿ !

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!