ಅರ್ಬಾಜ್ ಭಾಯ್ ತುಂಬಾ ಸಲಹೆ ನೀಡಿದ್ದಾರೆ; ನಟ ಝೈದ್ ಖಾನ್

ಅರ್ಬಾಜ್ ಭಾಯ್ ತುಂಬಾ ಸಲಹೆ ನೀಡಿದ್ದಾರೆ; ನಟ ಝೈದ್ ಖಾನ್

Published : Sep 27, 2022, 05:15 PM IST

ಬನಾರಸ್ ಹೀರೋ ಝೈದ್ ಖಾನ್, ಬಾಲಿವುಡ್ ನಟ, ನಿರ್ಮಾಪಕ ಅರ್ಬಾಜ್ ಖಾನ್ ಬಗ್ಗೆ ಮಾತನಾಡಿ ತುಂಬಾ ಸಲಹೆ ನೀಡಿದ್ದಾರೆ ಎಂದು ಬಹಿರಂಗ ಪಡಿಸಿದ್ದಾರೆ. 

ಸ್ಯಾಂಡಲ್ ವುಡ್‌ನ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಬನಾರಸ್ ಸಿನಿಮಾ ಕೂಡ ಒಂದು. ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಈಗಾಗಲೇ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿತ್ತು. ಇದೀಗ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಇತ್ತೀಚಿಗಷ್ಟೆ ಬನಾಸರ್ ತಂಡ ಟ್ರೈಲರ್ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ಅದ್ದೂರಿಯಾಗಿ ನಡೆದ ಈವೆಂಟ್ ನಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ರವಿಚಂದ್ರನ್ ಮತ್ತು ಬಾಲಿವುಡ್ ನಟ, ನಿರ್ಮಾಪಕ ಅರ್ಬಾಜ್ ಖಾನ್ ಭಾಗಿಯಾಗಿದ್ದರು. ಈವೆಂಟ್ ನಲ್ಲಿ ಮಾತನಾಡಿದ ಝೈದ್ ಖಾನ್, ವಿ ಮಿಸ್ ಯೂ ಅಪ್ಪು ಸರ್, ನೀವು ಸದಾ ನಮ್ಮ  ಹೃದಯದಲ್ಲಿರ್ತೀರಾ ಎಂದು ಅಪ್ಪು ನೆನೆಯುತ್ತಾ ಮಾತು ಶುರು ಮಾಡಿದರು.ಬಳಿಕ ರವಿಚಂದ್ರನ್ ಅವರಿಗೆ ಧನ್ಯವಾದ ತಿಳಿಸಿ, ಬಾಲಿವುಡ್ ನಿಂದ ಬಂದಿದ್ದ ಅರ್ಬಾಜ್ ಖಾನ್ ಬಗ್ಗೆ ಮಾತನಾಡಿದ್ರು. ಅರ್ಬಾಜ್ ಭಾಯ್ ತುಂಬಾ ಸಲಹೆ ನೀಡಿದ್ದಾರೆ ಎಂದು ಹೇಳಿದರು. 

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
Read more