ಓಟಿಟಿ ವೇದಿಕೆಗೆ ಬಂದ ಹರಿಪ್ರಿಯಾ ನಟನೆಯ ʼಕಸ್ತೂರ್ ಗಾಂಧಿʼ ಸಿನಿಮಾ!

ಓಟಿಟಿ ವೇದಿಕೆಗೆ ಬಂದ ಹರಿಪ್ರಿಯಾ ನಟನೆಯ ʼಕಸ್ತೂರ್ ಗಾಂಧಿʼ ಸಿನಿಮಾ!

Published : Mar 27, 2025, 04:45 PM ISTUpdated : Mar 27, 2025, 05:04 PM IST

ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರು ಸರ್ಜರಿಗೆ ಒಳಗಾಗಿದ್ದಾರೆ. ಎಂಪುರಾನ್ ಸಿನಿಮಾವು ದಾಖಲೆಯ ಅಡ್ವಾನ್ಸ್ ಬುಕ್ಕಿಂಗ್ ಮಾಡಿಕೊಂಡಿದೆ. ಎಂಪುರಾನ್ ಅಬ್ಬರದ ಎದುರು ಉಳಿದ ಚಿತ್ರಗಳು ಡಲ್ ಆಗಿವೆ. ಓಟಿಟಿ ವೇದಿಕೆಯಲ್ಲಿ ಹರಿಪ್ರಿಯಾ ನಟನೆಯ ಕಸ್ತೂರ್ ಗಾಂಧಿ ಸಿನಿಮಾ ತೆರೆ ಕಾಣಲಿದೆ. 

ಈಗ ತಾನೇ ಶಿವರಾಜ್‌ಕುಮಾರ್ ಕ್ಯಾನ್ಸರ್‌ನಿಂದ ಚೇತರಿಸಿಕೊಂಡಿದ್ದಾರೆ. ಅಮೆರಿಕದಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದು ಹಿಂತಿರುಗಿದ್ದಾರೆ. ಆದ್ರೆ ಈಗ ಪತ್ನಿ ಗೀತಾ ಶಿವರಾಜ್‌ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಗೀತಾ ಶಿವರಾಜ್‌ಕುಮಾರ್ ಅವರಿಗೆ ಕಳೆದ ಕೆಲವು ದಿನಗಳಿಂದ ಕತ್ತಿನ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಸಂಬಂಧ ವೈದ್ಯರು ಅವರಿಗೆ ಕತ್ತಿನ ಭಾಗದಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ. ಮೋಹನ್ ಲಾಲ್ ಪೃಥ್ವಿರಾಜ್ ಸುಕುಮಾರನ್ ನಟನೆಯ ಎಂಪುರಾನ್ ಸಿನಿಮಾ ಅಡ್ವಾನ್ಸ್ ಬುಕ್ಕಿಂಗ್​ನಲ್ಲಿ ಹೊಸ ದಾಖಲೆಯನ್ನೇ ಬರೆದಿದೆ. ಅಡ್ವಾನ್ಸ್ ಬುಕ್ಕಿಂಗ್​ನಿಂದಲೇ 60 ಕೋಟಿ ಗಳಿಸಿರೋ ಈ ಸಿನಿಮಾ ಈ ವಾರ ರಿಲೀಸ್ ಆಗ್ತಾ ಇರೋ ಎಲ್ಲಾ ಭಾಷೆಯ ಸಿನಿಮಾಗಳಿಗೆ ಟಕ್ಕರ್ ಕೊಟ್ಟಿದೆ. ಲೂಸಿಫರ್ ಸಿನಿಮಾದ ಸೀಕ್ವೆಲ್ ಆಗಿರೋ ಎಂಪುರಾನ್ ದೇಶಾದ್ಯಂತ ದಾಖಲೆ ಸ್ಕ್ರೀನ್​ಗಳಲ್ಲಿ ತೆರೆಕಾಣ್ತಾ ಇದೆ. ಬರಗೂರು ರಾಮಚಂದ್ರಪ್ಪ  ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ ತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಬರಗೂರರ ಕಾದಂಬರಿಯನ್ನು ಆಧರಿಸಿ ಈ ಚಿತ್ರವು ನಿರ್ಮಾಣಗೊಂಡಿರೋ ಈ ಚಿತ್ರ ಹಲವು ದೇಶ-ವಿದೇಶದ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದಿದೆ. ನಟಿ ಹರಿಪ್ರಿಯಾ ಇದರಲ್ಲಿ ಕಸ್ತೂರ್ ಬಾ ಪಾತ್ರವನ್ನು ಮಾಡಿದ್ದಾರೆ.
 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more