'ಅಂಪರಂಜಿ' ಮಹಾಲಕ್ಷ್ಮೀ ಫಸ್ಟ್‌ ಕನ್ನಡ ಸಿನಿಮಾ: 'ದುರ್ಗಾಷ್ಠಮಿ' ನಂತರ ನಟಿ ಕಣ್ಮರೆಯಾಗಿದ್ದು ಯಾಕೆ ?

'ಅಂಪರಂಜಿ' ಮಹಾಲಕ್ಷ್ಮೀ ಫಸ್ಟ್‌ ಕನ್ನಡ ಸಿನಿಮಾ: 'ದುರ್ಗಾಷ್ಠಮಿ' ನಂತರ ನಟಿ ಕಣ್ಮರೆಯಾಗಿದ್ದು ಯಾಕೆ ?

Published : Sep 09, 2023, 11:30 AM ISTUpdated : Sep 09, 2023, 11:31 AM IST

ನಟಿ ಮಹಾಲಕ್ಷ್ಮೀ ಸಿನಿಮಾ ಲೈಫ್‌ನಿಂದ ಬ್ರೇಕ್ ತೆಗೆದುಕೊಂಡಿದ್ದೇಕೆ..? ಸುವರ್ಣ ನ್ಯೂಸ್ ಸ್ಪೆಷಲ್ ಸಂದರ್ಶದಲ್ಲಿ ಅವರು ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ. 
 

30 ವರ್ಷಗಳ ನಂತರ ಸಿನಿ ದುನಿಯಾಗೆ ನಟಿ ಮಹಾಲಕ್ಷ್ಮೀ ಎಂಟ್ರಿಕೊಟ್ಟಿದ್ದಾರೆ. ಇವರು 90ರ ದಶಕದ ಸುಂದರಿ. ಮಹಾಲಕ್ಷ್ಮೀ(Mahalakshmi) ಅವರು ಡಾ. ರಾಜ್‌ಕುಮಾರ್ ಅವರೊಂದಿಗೆ ಯಾಕೆ ಸಿನಿಮಾ (Cinema) ಮಾಡ್ಲಿಲ್ಲ ಅನ್ನೋದನ್ನೂ ಇಲ್ಲಿ ಹೇಳಿದ್ದಾರೆ. ಒಂದ್ಕಾಲದಲ್ಲಿ ಕನ್ನಡ ಚಿತ್ರರಂಗವನ್ನೇ ಆಳಿದ ಟಾಪ್ ನಟಿ ಮಹಾಲಕ್ಷ್ಮೀ ಆಗಿದ್ದಾರೆ. ಕಣ್ಣಲ್ಲೇ ಸೆಳೆಯೋ ಸುಂದರಿ ನಟಿ ಮಹಾಲಕ್ಷ್ಮೀ. ಡಾ. ರಾಜ್ ಕುಮಾರ್(Raj Kumar) ಅವರೊಂದಿಗೆ ಒಂದೇ ಹಾಡಲ್ಲಿ ಬಂದು ಹೋಗಿದ್ರು. ಇವರು ನಟಿಸಿದ್ದ ಇವಳೆಂಥಾ ಹೆಂಡ್ತಿ, ಬಾರೆ ನನ್ನ ಮುದ್ದಿನ ರಾಣಿ ಸಿನಿಮಾಗಳು ಫುಲ್‌ ಫೇಮಸ್‌ ಆಗಿವೆ. ಇದೀಗ ಹಿರಿಯ ನಟಿ ಮಹಾಲಕ್ಷ್ಮೀ ಕನ್ನಡ ಕಿರುತೆರೆಗೆ ಎಂಟ್ರಿ ಕೊಡಲಿದ್ದಾರಂತೆ. ಹಾಗಂತ ಕಿರುತೆರೆ ತುಂಬೆಲ್ಲಾ ಸುದ್ದಿ ಹಬ್ಬಿದೆ. ಮೊದಲ ಬಾರಿಗೆ ಕನ್ನಡ ಧಾರಾವಾಹಿಯಲ್ಲಿ ನಟಿಸಲು ಮಹಾಲಕ್ಷ್ಮೀ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.

ಇದನ್ನೂ ವೀಕ್ಷಿಸಿ:  ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್