ನಟಿ ಮಹಾಲಕ್ಷ್ಮೀ ನಿಜವಾಗ್ಲೂ ಸನ್ಯಾಸಿ ಆಗಿದ್ರಾ? ಇದ್ದಕ್ಕಿದ್ದಂತೆ ನಟಿ ಸಿನಿಮಾದಿಂದ ಕಣ್ಮರೆ ಆಗಿದ್ದೇಕೆ ?

ನಟಿ ಮಹಾಲಕ್ಷ್ಮೀ ನಿಜವಾಗ್ಲೂ ಸನ್ಯಾಸಿ ಆಗಿದ್ರಾ? ಇದ್ದಕ್ಕಿದ್ದಂತೆ ನಟಿ ಸಿನಿಮಾದಿಂದ ಕಣ್ಮರೆ ಆಗಿದ್ದೇಕೆ ?

Published : Sep 10, 2023, 09:24 AM IST

1991 ರವರೆಗೆ ಕನ್ನಡದಲ್ಲಿ ಸುಮಾರು 30ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಹಲವು ಹಿಟ್ ಚಿತ್ರಗಳನ್ನು ನೀಡಿ, ಬಹುಬೇಡಿಕೆಯ ನಟಿಯಾಗಿರುವಾಗಲೇ ಮಹಾಲಕ್ಷ್ಮಿ ಚಿತ್ರರಂಗದಿಂದ ದೂರ ಸರಿದಿದ್ದರು. 
 

ನಟಿ ಮಹಾಲಕ್ಷ್ಮೀ. ಅದೆಷ್ಟು ಸಿನಿರಸಿಕರ ಪಾಲಿಗೆ ಡ್ರೀಮ್ ಗರ್ಲ್ ಆಗಿದ್ರೋ ಲೆಕ್ಕವೇ ಇಲ್ಲ. ಮಹಾಲಕ್ಷ್ಮಿ(Mahalakshmi) ನಟಿಸಿದ 'ಬಡ್ಡಿ ಬಂಗಾರಮ್ಮ' 'ಸ್ವಾಭಿಮಾನ' 'ಮದುವೆ ಮಾಡು ತಮಾಷೆ ನೋಡು' ತರದ ಹತ್ತಾರು ಸೂಪರ್‌ಹಿಟ್ ಸಿನಿಮಾಗಳನ್ನ ಯಾರ್ ತಾನೆ ಮರೆಯೋಕೆ ಸಾಧ್ಯ. ಇದೀಗ ಇದೇ ಸ್ವಾಭಿಮಾನದ ಹೆಣ್ಣು ಮಹಾಲಕ್ಷ್ಮಿ 30 ವರ್ಷದ ಬಳಿಕೆ ಮತ್ತೆ ಕನ್ನಡದಲ್ಲಿ ಬಣ್ಣ ಹಚ್ಚಿದ್ದಾರೆ. ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ ನಟಿ ಮಹಾಲಕ್ಷ್ಮೀ ತಮ್ಮ ವೃತ್ತಿಜೀವನ ಉತ್ತುಂಗದಲ್ಲಿದ್ದಾಗಲೆ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ರು. ನಟಿ ಮಹಾಲಕ್ಷ್ಮಿ ಬಗ್ಗೆ ನೂರೆಂಟು ಕಥೆಗಳಿವೆ. ಇವ್ರು ಆಧ್ಯಾತ್ಮದ ಕಡೆ ವಾಲಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಅಂತೆಲ್ಲಾ ಸುದ್ದಿ ಆಗಿತ್ತು. ಆದ್ರೆ ಈ ಬಗ್ಗೆ ಯಾವ್ದೇ ಕ್ಲಾರಿಟಿ ಇರಲಿಲ್ಲ. ಈಗ ಗಾಸಿಪ್ಅನ್ನೆಲ್ಲಾ ಸುಳ್ಳು ಮಾಡಲು 'ಕಾವೇರಿ ಕನ್ನಡ ಮೀಡಿಯಂ'(Kaveri Kannada Medium). ಈ ಧಾರಾವಾಹಿಯಲ್ಲಿ ಇಡೀ ಮನೆಯ ಮುಖ್ಯಸ್ಥೆ ಅಜ್ಜಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮಹಾಲಕ್ಷ್ಮಿ ಮೂಲ ತಮಿಳುನಾಡಾದ್ರು ಕನ್ನಡದಲ್ಲೇ ಹೆಚ್ಚು ಸಕ್ಸಸ್ ಪಡೆದಿದ್ರು. ಈಗ ಕಿರುತೆರೆಯಲ್ಲೂ ಅದೇ ಯಶಸ್ಸಿನ ಹುಡುಕಾಟಕ್ಕಿಳಿದಿದ್ದಾರೆ. ಹೀಗಾಗಿ ಇಷ್ಟು ದಿನ ಯಾರು ಮಹಾಲಕ್ಷ್ಮಿಯನ್ನ ಮಿಸ್ ಮಾಡಿ ಕೊಂಡಿದ್ರೋ ಅವರು ಧಾರಾವಾಹಿ ಮೂಲಕ ಮತ್ತೆ ಕಣ್ತುಂಬಿಕೊಳ್ಳಬಹುದು.

ಇದನ್ನೂ ವೀಕ್ಷಿಸಿ:  90ರ ದಶಕದಲ್ಲಿ ‘ಪೂಜಾಫಲ’ ನೀಡಿದ್ದ ‘ಭದ್ರಕಾಳಿ’..! ಕನ್ನಡದ ‘ಅಪರಂಜಿ’ ಸ್ಯಾಂಡಲ್‌ವುಡ್‌ನ ‘ಬಡ್ಡಿ ಬಂಗಾರಮ್ಮ’..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more