ಮಂಡ್ಯದಲ್ಲಿ ಮತ್ತೆ ಶುರುವಾಯ್ತು ರಮ್ಯಾ ಚೈತ್ರ ಕಾಲ: ಎಲೆಕ್ಷನ್ ಟೆನ್ಷನ್ ಮಧ್ಯೆ ವರ ಹುಡುಕಾಟದಲ್ಲಿ ಪದ್ಮಾವತಿ !

ಮಂಡ್ಯದಲ್ಲಿ ಮತ್ತೆ ಶುರುವಾಯ್ತು ರಮ್ಯಾ ಚೈತ್ರ ಕಾಲ: ಎಲೆಕ್ಷನ್ ಟೆನ್ಷನ್ ಮಧ್ಯೆ ವರ ಹುಡುಕಾಟದಲ್ಲಿ ಪದ್ಮಾವತಿ !

Published : May 04, 2023, 05:38 PM IST

ಕೆಲ ವರ್ಷಗಳಿಂದ ರಮ್ಯಾ ರಾಜಕೀಯದಲ್ಲಿ ಅದ್ಯಾಕೋ ತಣ್ಣಗಾಗಿದ್ರು. ಈಗ ಪದ್ಮಾವತಿ ಮತ್ತೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣಾ ರಣಕಣ ರಂಗೇರುತ್ತಿದೆ. ಅಭ್ಯರ್ಥಿಗಳು ತಮ್ಮ ಎದುರಾಳಿಗಳ ವಿರುದ್ಧ ಗೆದ್ದು ಬೀಗಲು ರಣತಂತ್ರ ಹೆಣೆಯುತ್ತಿದ್ದಾರೆ. ಈ ಮಧ್ಯೆ ಇಷ್ಟು ದಿನ ರಾಜಕೀಯದಲ್ಲಿ ಕಳೆದು ಹೋಗಿದ್ದ ಸ್ಯಾಂಡಲ್‌ವುಡ್ ಪದ್ಮಾವತಿ ರಮ್ಯಾ ಮತ್ತೆ ಕಾಂಗ್ರೆಸ್‌ಗೆ ಕಲರ್ ಫುಲ್ ಜೋಶ್ ತುಂಬಿದ್ದಾರೆ. ರಮ್ಯಾ ಈ ಭಾರಿ ಸುಮ್ ಸುಮ್ಮನೇ ಬಂದಿಲ್ಲ. ಎಲೆಕ್ಷನ್ ಟೆನ್ಷನ್ ಮಧ್ಯೆ ನನಗೊಂದು ವರ ಸಿಕ್ತಾನಾ.? ಅದು ಗೌಡ್ರು ಹುಡುಗನೇ ಆಗಬೇಕು ಅಂತ ಹುಡುಕೋಕೆ ಬಂದಿದ್ದಾರೆ. ಇದನ್ನ ನಾವ್ ಹೇಳ್ತಿಲ್ಲ. ರಮ್ಯಾ ಮದುವೆ ಬಗ್ಗೆ ಮಾತನಾಡಿದ್ದನ್ನ ಕೇಳಿ ಅವರ ಫ್ಯಾನ್ಸ್ ಹೇಳ್ತಿರೋ ಮಾತಾಗಿದೆ. ನಿಮ್ಮ ಮದುವೆ ಯಾವಾಗ ಅಂತ.? ಫ್ಯಾನ್ಸ್‌ ರಮ್ಯಾ ಕೇಳಿದ್ದಾರೆ. ಅದಕ್ಕೆ ಉತ್ತರಸಿದ ರಮ್ಯಾ ನನಗೆ ಗಂಡು ಹುಡುಕಿ ಕೊಡಿ. ಗೌಡ್ರು ಹುಡುಗನೇ ಆಗ್ಬೇಕು ಅಂದಿದ್ದಾರೆ. 

ಇದನ್ನೂ ವೀಕ್ಷಿಸಿ: ಜಾತಿ ಯಾವುದಯ್ಯ?: ಬಿಜೆಪಿ ಪರ ಪ್ರಚಾರಕ್ಕಿಳಿದ ಕಿಚ್ಚನಿಗೆ ಹೊಸ ಸವಾಲು!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more