ಕಾಂತಾರ ಸಕ್ಸಸ್ ನಂತರ 'ಪೊಲೀಸ್ ಮಂದಿ' ಏನಂದ್ರು?: ಸಪ್ತಮಿ ಗೌಡ ತಂದೆ ಹೇಳಿದ್ರು ಸೀಕ್ರೆಟ್

ಕಾಂತಾರ ಸಕ್ಸಸ್ ನಂತರ 'ಪೊಲೀಸ್ ಮಂದಿ' ಏನಂದ್ರು?: ಸಪ್ತಮಿ ಗೌಡ ತಂದೆ ಹೇಳಿದ್ರು ಸೀಕ್ರೆಟ್

Published : Jan 07, 2023, 12:32 PM ISTUpdated : Jan 07, 2023, 12:33 PM IST

ನಟಿ ಸಪ್ತಮಿ ಗೌಡ ಹಾಗೂ ಅವರ ತಂದೆ ಉಮೇಶ್  'ಸುವರ್ಣ ಪಾರ್ಟಿ'ಯಲ್ಲಿ ಭಾಗಿಯಾಗಿ ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ. 

ನಟಿ ಸಪ್ತಮಿ ಗೌಡ ತಂದೆ ಉಮೇಶ್ ಮಗಳ ಬಗ್ಗೆ ಮಾತನಾಡಿದ್ದು, ಕಾಂತಾರ ಸಕ್ಸಸ್‌ ನಂತ್ರ ಮಗಳ ಬಗ್ಗೆ ಪೊಲೀಸ್‌ ಕಲಿಗ್ಸ್‌ ಏನಂತಿದ್ದಾರೆ ಎಂದು ತಿಳಿಸಿದ್ದಾರೆ. ನಮ್ಮ ಡಿಪಾರ್ಟ್‌ಮೆಂಟನ ಬಹುತೇಕ ಎಲ್ಲರೂ ಕಾಂತಾರ ನೋಡಿದ್ದಾರೆ. ತುಂಬಾ ಜನ ಫೋನ್‌ ಮಾಡುತ್ತಾರೆ. ಎಲ್ಲರೂ ತುಂಬಾ ಖುಷಿ ಪಟ್ಟಿದ್ದು, ಮಗಳು ಸಿನಿಮಾದಲ್ಲಿ ತುಂಬಾ ಚೆನ್ನಾಗಿ ನಟನೆ ಮಾಡಿದ್ದಾರೆ ಎಂದು ತುಂಬಾ ಜನರು ಹೇಳಿದ್ದಾರೆ ಎಂದು ತಿಳಿಸಿದರು.

ಇಂಜಿನಿಯರ್ ಮಾಡಿದ್ದ 'ಸಪ್ತಮಿ ಗೌಡ' ಸಿನಿಮಾ ರಂಗಕ್ಕೆ ಬಂದದ್ದು ಹೇಗೆ?: ಏನಂದ್ರು 'ಸಿಂಗಾರ ಸಿರಿ'?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more