ಹೆದರಿಸೋರು ಇರುತ್ತಾರೆ ಹೆದರಬಾರದು: ಯಶ್‌ ಮಾತುಗಳನ್ನ ನೆನಪಿಸಿಕೊಂಡ ಸಪ್ತಮಿ ಗೌಡ

ಹೆದರಿಸೋರು ಇರುತ್ತಾರೆ ಹೆದರಬಾರದು: ಯಶ್‌ ಮಾತುಗಳನ್ನ ನೆನಪಿಸಿಕೊಂಡ ಸಪ್ತಮಿ ಗೌಡ

Published : Aug 26, 2024, 04:59 PM IST

ನಟಿ ಸಪ್ತಮಿ ಗೌಡ ಯಶ್‌ ಮಾತುಗಳನ್ನ ನೆನಪಿಸಿಕೊಂಡಿದ್ದಾರೆ. ಹೌದು ಹೆದರಿಸೋರು ಇರುತ್ತಾರೆ ಹೆದರಬಾರದು ಎಂಬ ಯಶ್ ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 

ಯುವನಟಿ ಸಪ್ತಮಿ ಗೌಡ ಅವರು ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡು ಸಿನಿಪ್ರಿಯರ ಲೀಲಾ ಅಂತಲೇ ಹೆಸರುವಾಸಿಯಾದರು. ಕಾಂತಾರಾ ಚಿತ್ರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವುದರಿಂದ ನಟಿ ಸಪ್ತಮಿ ಗೌಡ ಕೂಡ ಬಳಿಕ ಹಲವು ಆಫರ್ ಪಡೆದುಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ಜತೆ 'ಕಾಳಿ' ಚಿತ್ರದಲ್ಲಿ ನಟಿಸಿದ ಬಳಿಕ ಯುವ ರಾಜ್‌ಕುಮಾರ್ ನಟನೆಯ 'ಯುವ' ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಯುವ ಚಿತ್ರವು ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಇದೀಗ ನಟಿ ಸಪ್ತಮಿ ಗೌಡ ಯಶ್‌ ಮಾತುಗಳನ್ನ ನೆನಪಿಸಿಕೊಂಡಿದ್ದಾರೆ. ಹೌದು ಹೆದರಿಸೋರು ಇರುತ್ತಾರೆ ಹೆದರಬಾರದು ಎಂಬ ಯಶ್ ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕಂಪ್ಲೀಟ್ ಡಿಟೈಲ್ಸ್‌ಗೆ ಈ ವಿಡಿಯೋವನ್ನು ವೀಕ್ಷಿಸಿ.

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more