ಹೆದರಿಸೋರು ಇರುತ್ತಾರೆ ಹೆದರಬಾರದು: ಯಶ್‌ ಮಾತುಗಳನ್ನ ನೆನಪಿಸಿಕೊಂಡ ಸಪ್ತಮಿ ಗೌಡ

ಹೆದರಿಸೋರು ಇರುತ್ತಾರೆ ಹೆದರಬಾರದು: ಯಶ್‌ ಮಾತುಗಳನ್ನ ನೆನಪಿಸಿಕೊಂಡ ಸಪ್ತಮಿ ಗೌಡ

Published : Aug 26, 2024, 04:59 PM IST

ನಟಿ ಸಪ್ತಮಿ ಗೌಡ ಯಶ್‌ ಮಾತುಗಳನ್ನ ನೆನಪಿಸಿಕೊಂಡಿದ್ದಾರೆ. ಹೌದು ಹೆದರಿಸೋರು ಇರುತ್ತಾರೆ ಹೆದರಬಾರದು ಎಂಬ ಯಶ್ ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 

ಯುವನಟಿ ಸಪ್ತಮಿ ಗೌಡ ಅವರು ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡು ಸಿನಿಪ್ರಿಯರ ಲೀಲಾ ಅಂತಲೇ ಹೆಸರುವಾಸಿಯಾದರು. ಕಾಂತಾರಾ ಚಿತ್ರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವುದರಿಂದ ನಟಿ ಸಪ್ತಮಿ ಗೌಡ ಕೂಡ ಬಳಿಕ ಹಲವು ಆಫರ್ ಪಡೆದುಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ಜತೆ 'ಕಾಳಿ' ಚಿತ್ರದಲ್ಲಿ ನಟಿಸಿದ ಬಳಿಕ ಯುವ ರಾಜ್‌ಕುಮಾರ್ ನಟನೆಯ 'ಯುವ' ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಯುವ ಚಿತ್ರವು ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಇದೀಗ ನಟಿ ಸಪ್ತಮಿ ಗೌಡ ಯಶ್‌ ಮಾತುಗಳನ್ನ ನೆನಪಿಸಿಕೊಂಡಿದ್ದಾರೆ. ಹೌದು ಹೆದರಿಸೋರು ಇರುತ್ತಾರೆ ಹೆದರಬಾರದು ಎಂಬ ಯಶ್ ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕಂಪ್ಲೀಟ್ ಡಿಟೈಲ್ಸ್‌ಗೆ ಈ ವಿಡಿಯೋವನ್ನು ವೀಕ್ಷಿಸಿ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more