ಹೆದರಿಸೋರು ಇರುತ್ತಾರೆ ಹೆದರಬಾರದು: ಯಶ್‌ ಮಾತುಗಳನ್ನ ನೆನಪಿಸಿಕೊಂಡ ಸಪ್ತಮಿ ಗೌಡ

ಹೆದರಿಸೋರು ಇರುತ್ತಾರೆ ಹೆದರಬಾರದು: ಯಶ್‌ ಮಾತುಗಳನ್ನ ನೆನಪಿಸಿಕೊಂಡ ಸಪ್ತಮಿ ಗೌಡ

Published : Aug 26, 2024, 04:59 PM IST

ನಟಿ ಸಪ್ತಮಿ ಗೌಡ ಯಶ್‌ ಮಾತುಗಳನ್ನ ನೆನಪಿಸಿಕೊಂಡಿದ್ದಾರೆ. ಹೌದು ಹೆದರಿಸೋರು ಇರುತ್ತಾರೆ ಹೆದರಬಾರದು ಎಂಬ ಯಶ್ ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 

ಯುವನಟಿ ಸಪ್ತಮಿ ಗೌಡ ಅವರು ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡು ಸಿನಿಪ್ರಿಯರ ಲೀಲಾ ಅಂತಲೇ ಹೆಸರುವಾಸಿಯಾದರು. ಕಾಂತಾರಾ ಚಿತ್ರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವುದರಿಂದ ನಟಿ ಸಪ್ತಮಿ ಗೌಡ ಕೂಡ ಬಳಿಕ ಹಲವು ಆಫರ್ ಪಡೆದುಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ಜತೆ 'ಕಾಳಿ' ಚಿತ್ರದಲ್ಲಿ ನಟಿಸಿದ ಬಳಿಕ ಯುವ ರಾಜ್‌ಕುಮಾರ್ ನಟನೆಯ 'ಯುವ' ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಯುವ ಚಿತ್ರವು ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಇದೀಗ ನಟಿ ಸಪ್ತಮಿ ಗೌಡ ಯಶ್‌ ಮಾತುಗಳನ್ನ ನೆನಪಿಸಿಕೊಂಡಿದ್ದಾರೆ. ಹೌದು ಹೆದರಿಸೋರು ಇರುತ್ತಾರೆ ಹೆದರಬಾರದು ಎಂಬ ಯಶ್ ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕಂಪ್ಲೀಟ್ ಡಿಟೈಲ್ಸ್‌ಗೆ ಈ ವಿಡಿಯೋವನ್ನು ವೀಕ್ಷಿಸಿ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more