ಇಂಜಿನಿಯರ್ ಮಾಡಿದ್ದ 'ಸಪ್ತಮಿ ಗೌಡ' ಸಿನಿಮಾ ರಂಗಕ್ಕೆ ಬಂದದ್ದು ಹೇಗೆ?: ಏನಂದ್ರು 'ಸಿಂಗಾರ ಸಿರಿ'?

ಇಂಜಿನಿಯರ್ ಮಾಡಿದ್ದ 'ಸಪ್ತಮಿ ಗೌಡ' ಸಿನಿಮಾ ರಂಗಕ್ಕೆ ಬಂದದ್ದು ಹೇಗೆ?: ಏನಂದ್ರು 'ಸಿಂಗಾರ ಸಿರಿ'?

Published : Jan 07, 2023, 11:51 AM ISTUpdated : Jan 07, 2023, 11:55 AM IST

ನಟಿ ಸಪ್ತಮಿ ಗೌಡ ಹಾಗೂ ಅವರ ತಂದೆ ಉಮೇಶ್  'ಸುವರ್ಣ ಪಾರ್ಟಿ'ಯಲ್ಲಿ ಭಾಗಿಯಾಗಿ ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ. 
 

'ಆಡಿಸಿ ನೋಡು ಬೀಳಿಸಿ ನೋಡು' ಹಾಗೂ 'ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ' ಅಪ್ಪನ ನೆಚ್ಚಿನ ಹಾಡುಗಳು ಎಂದು ನಟಿ ಸಪ್ತಮಿ ಗೌಡ ಹೇಳಿದರು. ಹಾಗೂ ಅವರ ತಂದೆ ಮಾತನಾಡಿ, ಸಪ್ತಮಿ ಡಾಕ್ಟರ್‌ ಆಗಬೇಕು ಅಂದು ಕೊಂಡಿದ್ವಿ. ಅವಳು ಇಂಜಿನಿಯರಿಂಗ್ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದು ನನಗೆ ಶಾಕ್‌ ಆಯಿತು ಎಂದು ಹೇಳಿದರು. ಪಾಪ್‌ ಕಾರ್ನ್‌ ಮಂಕಿ ಟೈಗರ್ ಸಿನಿಮಾ ಚಾನ್ಸ್‌ ಸಿಗದಿದ್ದರೆ ಸ್ಟಡಿಯಲ್ಲೇ ಮುಂದು ಹೋಗುತ್ತಿದ್ದೆ, ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುವುದು ನನಗೆ ತುಂಬಾ ಖುಷಿ ಕೊಟ್ಟಿದೆ ಎಂದು ಸಪ್ತಮಿ ಹೇಳಿದರು.

ಅಪ್ಪನ ಪೊಲೀಸ್‌ ವೃತ್ತಿಯಿಂದ ಅಮ್ಮನಿಗೆ ತೊಂದರೆ ಆಗಿತ್ತು: ನಟಿ ಸಪ್ತಮಿ ...

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more