ವಿದೇಶದಲ್ಲಿ Kantara ಸಿನಿಮಾಗೆ ಟಿಕೆಟ್‌ ಸಿಗುತ್ತಿಲ್ಲ; ದೈವಗಳ ಬಗ್ಗೆ ನಾಯಕಿ ಸಪ್ತಮಿ ಗೌಡ ಮಾತು

ವಿದೇಶದಲ್ಲಿ Kantara ಸಿನಿಮಾಗೆ ಟಿಕೆಟ್‌ ಸಿಗುತ್ತಿಲ್ಲ; ದೈವಗಳ ಬಗ್ಗೆ ನಾಯಕಿ ಸಪ್ತಮಿ ಗೌಡ ಮಾತು

Published : Oct 07, 2022, 12:42 PM IST

'ಒಂದು ವರ್ಷದ ಹಿಂದೆ ನಾನು ಸುಮ್ಮನೆ ಮಂಗಳೂರಿಗೆ ಬರುತ್ತಿದ್ದೆ ಆದರೆ ಈ ಸಲ ಕಾಂತಾರಾ ಸಿನಿಮಾ ಸಕ್ಸಸ್‌ ಟೂರ್‌ಗೆ ಬಂದಿರುವುದಕ್ಕೆ ಖುಷಿ ಇದೆ. ಮಂಗಳೂರಿನಲ್ಲಿ ದಸರ ನಡೆಯುತ್ತಿದೆ. ನಾವು ಮಾಡಿರುವ ಸಿನಿಮಾವನ್ನು ಇಡೀ ಕರ್ನಾಟಕ ಮೆಚ್ಚಿಕೊಂಡಿದೆ. ವಿದೇಶದಲ್ಲಿರುವ ನನ್ನ ಸ್ನೇಹಿತರು ಕರೆ ಮಾಡಿ ಟಿಕೆಟ್ ಸಿಗುತ್ತಿಲ್ಲ ಹೌಸ್‌ ಫುಲ್ ಆಗಿದೆ ಎನ್ನುತ್ತಿದ್ದಾರೆ ಇದೆಲ್ಲಾ ಕೇಳಿ ಖುಷಿಯಾಗುತ್ತಿದೆ ಎಂದು ಕಾಂತಾರ ನಟಿ ಸಪ್ತಮಿ ಗೌಡ ಮಾತನಾಡಿದ್ದಾರೆ. ದೈವ ಮೇಲೆ ನಂಬಿಕೆ ಇದ್ಯಾ? ಸಿನಿಮಾದಿಂದ ಏನೆಲ್ಲಾ ಕಲಿತಿದ್ದಾರೆ ಎಂದು ಹೇಳಿದ್ದಾರೆ.

'ಒಂದು ವರ್ಷದ ಹಿಂದೆ ನಾನು ಸುಮ್ಮನೆ ಮಂಗಳೂರಿಗೆ ಬರುತ್ತಿದ್ದೆ ಆದರೆ ಈ ಸಲ ಕಾಂತಾರಾ ಸಿನಿಮಾ ಸಕ್ಸಸ್‌ ಟೂರ್‌ಗೆ ಬಂದಿರುವುದಕ್ಕೆ ಖುಷಿ ಇದೆ. ಮಂಗಳೂರಿನಲ್ಲಿ ದಸರ ನಡೆಯುತ್ತಿದೆ. ನಾವು ಮಾಡಿರುವ ಸಿನಿಮಾವನ್ನು ಇಡೀ ಕರ್ನಾಟಕ ಮೆಚ್ಚಿಕೊಂಡಿದೆ. ವಿದೇಶದಲ್ಲಿರುವ ನನ್ನ ಸ್ನೇಹಿತರು ಕರೆ ಮಾಡಿ ಟಿಕೆಟ್ ಸಿಗುತ್ತಿಲ್ಲ ಹೌಸ್‌ ಫುಲ್ ಆಗಿದೆ ಎನ್ನುತ್ತಿದ್ದಾರೆ ಇದೆಲ್ಲಾ ಕೇಳಿ ಖುಷಿಯಾಗುತ್ತಿದೆ ಎಂದು ಕಾಂತಾರ ನಟಿ ಸಪ್ತಮಿ ಗೌಡ ಮಾತನಾಡಿದ್ದಾರೆ. ದೈವ ಮೇಲೆ ನಂಬಿಕೆ ಇದ್ಯಾ? ಸಿನಿಮಾದಿಂದ ಏನೆಲ್ಲಾ ಕಲಿತಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more