ಚಿತ್ರರಂಗದಲ್ಲಿ ಬೇಸರ: ನಿರ್ಮಾಣ ಸಂಸ್ಥೆ ತೆರೆಯುುವ ಕನಸು ಕಂಡ ಸೌಜನ್ಯ

ಚಿತ್ರರಂಗದಲ್ಲಿ ಬೇಸರ: ನಿರ್ಮಾಣ ಸಂಸ್ಥೆ ತೆರೆಯುುವ ಕನಸು ಕಂಡ ಸೌಜನ್ಯ

Suvarna News   | Asianet News
Published : Oct 01, 2021, 05:16 PM IST

ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಗ್ಗೆ 'ಚೌಕಟ್ಟು' ಸಿನಿಮಾ ನಿರ್ದೇಶಕ ಸಂದೀಪ್ ಮಾತನಾಡಿದ್ದಾರೆ.  ಸೌಜನ್ಯ ಪ್ರೊಡಕ್ಷನ್ ಹೌಸ್ ಶುರು ಮಾಡಬೇಕೆಂಬ ಕನಸು ಕಂಡಿದ್ದರು. ತುಂಬಾ ಸ್ಟ್ರಾಂಗ್ ಆಗಿದ್ದ ಹೆಣ್ಣುಮಗಳು. ಎಂದೂ ಪರ್ಸನಲ್ ವಿಷಯಗಳನ್ನು ನನ್ನೊಂದಿಗೆ ಹೇಳಿಕೊಂಡಿರಲಿಲ್ಲ, ಎಂದು ಮಾತನಾಡಿದ್ದಾರೆ. 

ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಗ್ಗೆ 'ಚೌಕಟ್ಟು' ಸಿನಿಮಾ ನಿರ್ದೇಶಕ ಸಂದೀಪ್ ಮಾತನಾಡಿದ್ದಾರೆ.  ಸೌಜನ್ಯ ಪ್ರೊಡಕ್ಷನ್ ಹೌಸ್ ಶುರು ಮಾಡಬೇಕೆಂಬ ಕನಸು ಕಂಡಿದ್ದರು. ತುಂಬಾ ಸ್ಟ್ರಾಂಗ್ ಆಗಿದ್ದ ಹೆಣ್ಣುಮಗಳು. ಎಂದೂ ಪರ್ಸನಲ್ ವಿಷಯಗಳನ್ನು ನನ್ನೊಂದಿಗೆ ಹೇಳಿಕೊಂಡಿರಲಿಲ್ಲ, ಎಂದು ಮಾತನಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!