ಅಲ್ಲು ಅರ್ಜುನ್‌ ತೋಳಿನಲ್ಲಿ ಶ್ರೀಲೀಲಾ: ರಶ್ಮಿಕಾ ಮಂದಣ್ಣರನ್ನು ಹಿಂದಿಕ್ಕಿದ್ರು ಅಂದ್ರು ಫ್ಯಾನ್ಸ್‌!

ಅಲ್ಲು ಅರ್ಜುನ್‌ ತೋಳಿನಲ್ಲಿ ಶ್ರೀಲೀಲಾ: ರಶ್ಮಿಕಾ ಮಂದಣ್ಣರನ್ನು ಹಿಂದಿಕ್ಕಿದ್ರು ಅಂದ್ರು ಫ್ಯಾನ್ಸ್‌!

Published : Jun 15, 2023, 12:49 PM IST

ಶ್ರೀಲೀಲಾ ಕನ್ನಡದ ನಟಿ. ಸದ್ಯ ಅವರ ಕೈಯಲ್ಲಿ ಅಧಿಕೃತವಾಗಿ 7ಕ್ಕೂ ಹೆಚ್ಚು ತೆಲುಗು ಸಿನಿಮಾಗಳಿವೆ.ಟಾಲಿವುಡ್‌ ನಟ ಮಹೇಶ್‌ ಬಾಬು  ಅಭಿನಯದ ‘ಗುಂಟೂರು ಖಾರಂ’ ಸಿನಿಮಾದಲ್ಲಿ  ಶ್ರೀಲೀಲಾ ತೆರೆ ಹಂಚಿಕೊಳ್ಳುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಟಾಲಿವುಡ್‌ನ ಬೇಡಿಕೆಯ ನಟಿ ಆಗಿದ್ದಾರೆ. ಹಲವು ಸಿನಿಮಾ ಒಪ್ಪಿ ಅವರು ನಟಿಸಿದ್ದಾರೆ. ಈಗ ಟಾಲಿವುಡ್‌ನಲ್ಲಿ ಶ್ರೀಲೀಲಾ ಬೇಡಿಕೆ ಹೆಚ್ಚುತ್ತಿದೆ. ಇದೀಗ ಶ್ರೀಲೀಲಾ ಅವರ ಸಾಲು ಸಾಲು ಸಿನಿಮಾಗಳ ಪೋಸ್ಟರ್‌ ಕಂಡು ಅಂತೂ ರಶ್ಮಿಕಾರನ್ನ ಹಿಂದಿಕ್ಕಿದ್ರು ಎಂದು ನೆಟ್ಟಿಗರು ಸೋಷಿಯಲ್‌ ಮೀಡಿಯಾಗಳಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ. ಸಿತಾರಾ ಎಂಟರ್ಟೇನ್‌ಮೆಂಟ್ಸ್‌ ಮತ್ತು ಫಾರ್ಚೂನ್ ಫೋರ್ ಸಿನಿಮಾಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ‘ವಿಡಿ 12’ ಚಿತ್ರದಲ್ಲಿ ಶ್ರೀಲೀಲಾ ವಿಜಯ್‌ ದೇವರಕೊಂಡ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಶ್ರೀಲೀಲಾ ಅವರು ‘ಪೆಲ್ಲಿ ಸಂದದ್ʼ ಚಿತ್ರದ ಮೂಲಕ ಟಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದರು. ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಲಿವುಡ್ ಚಿತ್ರರಂಗದ ನಟ ಉಸ್ತಾದ್ ರಾಮ್ ಪೋತಿನೇನಿ ನಟನೆಯ ‘ಬೋಯಾಪಾಟಿ ರ‍್ಯಾಂಪೋ’  ಚಿತ್ರದಲ್ಲಿ ನಟಿ ನಾಯಕಿಯಾಗಿ ಮಿಂಚಲಿದ್ದಾರೆ. ಅನಿಲ್ ರವಿಪುಡಿ ನಿರ್ದೇಶನದ ʻಭಗವಂತ್‌ ಕೇಸರಿʼ ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ ಮತ್ತು ನಟಿ ಶ್ರೀಲೀಲಾ  ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕಿಚ್ಚ ಸುದೀಪ್ ಅಕ್ಕನ ಮಗ ಸಿನಿಮಾಗೆ ಎಂಟ್ರಿ: ಸಂಚಿತ್ ಸಂಜೀವ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more