ಫ್ಲೈಟ್ ಲೇಟ್ ಆಗಿದ್ದಕ್ಕೆ‌ ಹೋಟೆಲ್ ಸಿಕ್ಕಿಲ್ಲ, ಆಸ್ಪತ್ರೆಯಲ್ಲಿ ಒಂದು ದಿನ ಕಳೆದೆ: ನಟಿ ಸುಹಾಸಿನಿ

ಫ್ಲೈಟ್ ಲೇಟ್ ಆಗಿದ್ದಕ್ಕೆ‌ ಹೋಟೆಲ್ ಸಿಕ್ಕಿಲ್ಲ, ಆಸ್ಪತ್ರೆಯಲ್ಲಿ ಒಂದು ದಿನ ಕಳೆದೆ: ನಟಿ ಸುಹಾಸಿನಿ

Published : Sep 14, 2022, 04:01 PM IST

ನನ್ನ ನಗುವಿಗೆ ಕಾರಣ ನನ್ನ ಸುತ್ತ‌‌ ಇರೋ ನೀವೆಲ್ಲ. ಮಾನ್ಸೂನ್ ರಾಗ ಸಿನಿಮಾಗೆ ನಿರ್ದೇಶಕ ರವಿಂಧ್ರನಾಥ್ ಅವಕಾಶ ನೀಡಿದ್ರು. ಈ ಸಿನಿಮಾಗಾಗಿ ನಾನು ಶೂಟಿಂಗ್ ಬಂದಾಗ ಒಂದು ಆಸ್ಪತ್ರೆಯಲ್ಲಿ ಒಂದು ದಿನ ಕಳೆದೆ. ಯಾಕಂದ್ರೆ ಫ್ಲೈಟ್ ಲೇಟ್ ಆಗಿದ್ದಕ್ಕೆ‌ ಹೋಟೆಲ್ ಸಿಕ್ಕಿಲ್ಲ ಎಂದು ನಟಿ ಸುಹಾಸಿನಿ ಹೇಳಿದರು.

ಮಾನ್ಸೂನ್ ರಾಗ, ಸ್ಯಾಂಡಲ್ ವುಡ್‌ನಲ್ಲಿ ರಿಲೀಸ್‌ಗೆ ರೆಡಿಯಾಗಿರುವ ಬಹುನಿರೀಕ್ಷೆಯ ಸಿನಿಮಾ. ಡಾಲಿ ಧನಂಜಯ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಜೋಡಿಯಾಗಿ ಬರ್ತಿರುವ ಮೊದಲ ಸಿನಿಮಾ. ಇತ್ತೀಚೆಗೆ ಚಿತ್ರತಂಡ ಪ್ರಿ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ರವೀಂದ್ರ ನಾಥ್ ನಿರ್ದೇಶನದಲ್ಲಿ ಮೂಡಿಬಂದ ಮನ್ಸೂನ್ ರಾಗ ಸಿನಿಮಾ ಇದೇ ತಿಂಗಳು 16ರಂದು ರಿಲೀಸ್ ಆಗುತ್ತಿದೆ. ಪ್ರೀ ರಿಲೀಸ್ ಈವೆಂಟ್‌ನಲ್ಲಿ ಮಾತನಾಡಿದ ಹಿರಿಯ ನಟಿ ಸುಹಾಸಿನಿ ಮಾನ್ಸೂನ್ ರಾಗ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಚ್ಯುತ್ ಕುಮಾರ್ ಹೇಳಿದ ಹಾಗೆ ಸುಹಾಸಿನಿ ಕೂಡ ಅಚ್ಯುತ್ ಜೊತೆ ನಟಿಸಲು ಭಯವಾಗಿತ್ತು ಎಂದು ಹೇಳಿದರು. 'ನನ್ನ ನಗುವಿಗೆ ಕಾರಣ ನನ್ನ ಸುತ್ತ‌‌ ಇರೋ ನೀವೆಲ್ಲ. ಮಾನ್ಸೂನ್ ರಾಗ ಸಿನಿಮಾಗೆ ನಿರ್ದೇಶಕ ರವಿಂಧ್ರನಾಥ್ ಅವಕಾಶ ನೀಡಿದ್ರು. 

ಡಿಂಪಲ್ ಡಿಂಪಲ್‌ ಕಾಣುತ್ತಾ ಅಂತ ರಚಿತಾ ಮನೆ ಮುಂದೆ ನಾವೆಲ್ಲಾ ಬೀಟ್ ಹಾಕ್ತಿದ್ವಿ: ಧನಂಜಯ್

ಈ ಸಿನಿಮಾಗಾಗಿ ನಾನು ಶೂಟಿಂಗ್ ಬಂದಾಗ ಒಂದು ಆಸ್ಪತ್ರೆಯಲ್ಲಿ ಒಂದು ದಿನ ಕಳೆದೆ. ಯಾಕಂದ್ರೆ ಫ್ಲೈಟ್ ಲೇಟ್ ಆಗಿದ್ದಕ್ಕೆ‌ ಹೋಟೆಲ್ ಸಿಕ್ಕಿಲ್ಲ. ಸಿನಿಮಾದಲ್ಲಿ ನಟಿಸಿದ್ರೆ ನಾನು ನನ್ನ ಕಾಸ್ಟ್ಯೂಮ್ ಅನ್ನು ನಾನೆ ಮಾಡಿಕೊಳ್ತೇನೆ. ಆದರೆ ಈ ಸಿನಿಮಾದಲ್ಲಿ ನನ್ನ ಕಾಸ್ಟ್ಯೂಮ್ ನಿರ್ದೇಶಕರೇ ಮಾಡಿದ್ರು. ಅಚ್ಯುತ್ ಕುಮಾರ್ ಅದ್ಭುತ ನಟರು. ಅವರ ಜೊತೆ ನಟಿಸುವಾಗ ನನಗೂ ತುಂಬಾ ಭಯ ಇತ್ತು. ಈ ಸಿನಿಮಾದಲ್ಲಿ ನನಗೆ ಹ್ಯಾಪಿ ರೊಮ್ಯಾಂಟಿಕ್ ಪಾತ್ರ ಕೊಟ್ಟಿದ್ದಾರೆ. ಮದುವೆ ಮೊದಲು ಕನ್ನಡ ಸಿನಿಮಾ ಮಾಡೋಕೆ ಅವಕಾಶ ಇರಲಿಲ್ಲ. ಆದ್ರೆ ಮದುವೆ ಆದ ಮೇಲೆ ಕನ್ನಡ ಸಿನಿಮಾ ಅವಕಾಶ ಹೆಚ್ಚು ಸಿಕ್ತು. ನಾನು ಕನ್ನಡ ಸಿನಿಮಾದಲ್ಲೇ ಹೆಚ್ಚು ನಟಿಸುತ್ತೇನೆ. ನನ್ನನ್ನ ಇಲ್ಲಿ ವರೆಗೆ ಯಾರೂ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಗೆ ಕರೆದಿಲ್ಲ. ಆದರೆ ಮಾನ್ಸೂನ್ ರಾಗ ಟೀಂ ನನ್ನನ್ನ ಕರೆದಿದ್ದಾರೆ' ಎಂದು ಸಂತೋಷ ಪಟ್ಟರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more