ವಿದ್ಯಾಭರಣ್ ಕುಟುಂಬಸ್ಥರು ಭೇಟಿ ಮಾಡಿದ್ದು, ಆ ಯುವತಿಯರು ಯಾರು ಎಂದು ಹೇಳಿದ ವೈಷ್ಣವಿ ಗೌಡ ತಾಯಿ

ವಿದ್ಯಾಭರಣ್ ಕುಟುಂಬಸ್ಥರು ಭೇಟಿ ಮಾಡಿದ್ದು, ಆ ಯುವತಿಯರು ಯಾರು ಎಂದು ಹೇಳಿದ ವೈಷ್ಣವಿ ಗೌಡ ತಾಯಿ

Published : Nov 26, 2022, 03:10 PM IST

ಕಿರುತೆರೆ ನಟಿ ವೈಷ್ಣವಿ ಗೌಡ ಮತ್ತು ವಿದ್ಯಾಭರಣ್ ಮದುವೆ ವಿಚಾರದಲ್ಲಿ ದೊಡ್ಡ ಸುದ್ದಿಯಾಗಿದೆ. ಬೊಟ್ಟು ಇಡುವ ಶಾಸ್ತ್ರವೇ ನಿಶ್ಚಿತಾರ್ಥ ಅಂತ ಗೊಂದಲ ಸೃಷ್ಟಿ ಮಾಡಿತ್ತು ಆನಂತರ ಇಬ್ಬರು ಯುವತಿಯರು ವಿದ್ಯಾಭರಣ್‌ ವ್ಯಕ್ತಿತ್ವದ ಬಗ್ಗೆ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಏನ್ ಏನೋ ಆಗಿ ಸಂಬಂಧವೇ ಬೇಡ ಎಂದು ವೈಷ್ಣವಿ ಪೋಸ್ಟ್ ಹಾಕಿದ್ದರು. ಪ್ರೆಸ್‌ಮೀಟ್ ಮಾಡುವ ಮೂಲಕ ಸಂಪೂರ್ಣ ಘಟನೆ ಬಗ್ಗೆ ವೈಷ್ಣವಿ ತಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.

ಕಿರುತೆರೆ ನಟಿ ವೈಷ್ಣವಿ ಗೌಡ ಮತ್ತು ವಿದ್ಯಾಭರಣ್ ಮದುವೆ ವಿಚಾರದಲ್ಲಿ ದೊಡ್ಡ ಸುದ್ದಿಯಾಗಿದೆ. ಬೊಟ್ಟು ಇಡುವ ಶಾಸ್ತ್ರವೇ ನಿಶ್ಚಿತಾರ್ಥ ಅಂತ ಗೊಂದಲ ಸೃಷ್ಟಿ ಮಾಡಿತ್ತು ಆನಂತರ ಇಬ್ಬರು ಯುವತಿಯರು ವಿದ್ಯಾಭರಣ್‌ ವ್ಯಕ್ತಿತ್ವದ ಬಗ್ಗೆ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಏನ್ ಏನೋ ಆಗಿ ಸಂಬಂಧವೇ ಬೇಡ ಎಂದು ವೈಷ್ಣವಿ ಪೋಸ್ಟ್ ಹಾಕಿದ್ದರು. ಪ್ರೆಸ್‌ಮೀಟ್ ಮಾಡುವ ಮೂಲಕ ಸಂಪೂರ್ಣ ಘಟನೆ ಬಗ್ಗೆ ವೈಷ್ಣವಿ ತಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.

ಜನವರಿಯಲ್ಲಿ ನಿಶ್ಚಿತಾರ್ಥ, ಮಾರ್ಚ್‌ನಲ್ಲಿ ಮದುವೆ ನಡೆಯಬೇಕಿತ್ತು: ವೈಷ್ಣವಿ- ವಿದ್ಯಾಭರಣ್‌ ಬಗ್ಗೆ ತಂದೆ ಕ್ಲಾರಿಟಿ

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more