ಕುಟುಂಬ ಹಾಳಾಗಲಿ ಅಂತಿದ್ದಾರೆ ಜಯಪ್ರದಾ, ಸುಮಲತಾ ಅವರೇ ಸಹಾಯ ಮಾಡಿ: ವಿಜಯಲಕ್ಷ್ಮಿ

ಕುಟುಂಬ ಹಾಳಾಗಲಿ ಅಂತಿದ್ದಾರೆ ಜಯಪ್ರದಾ, ಸುಮಲತಾ ಅವರೇ ಸಹಾಯ ಮಾಡಿ: ವಿಜಯಲಕ್ಷ್ಮಿ

Suvarna News   | Asianet News
Published : Jul 27, 2021, 03:30 PM IST

ಏಪ್ರಿಲ್ ತಿಂಗಳಿನಿಂದ ಸಹೋದರಿ ಉಷಾ ಅವರ ಆರೋಗ್ಯದ ಬಗ್ಗೆ ಹಾಗೂ ಜಯಪ್ರದಾ ಕುಟುಂಬದವರು ಮಾಡಿರುವ ಅನ್ಯಾಯದ ಬಗ್ಗೆ ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ನೋವು ಹಂಚಿಕೊಳ್ಳುತ್ತಿದ್ದಾರೆ. ಕಾನೂನಿನ ಪ್ರಕಾರ ಹೋರಾಡಿದರೂ ಜಯಪ್ರದಾ ಸಹೋದರ ಅನ್ಯಾಯ ಮಾಡುತ್ತಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಬೇಸರ ವ್ಯಕ್ತ ಪಡಿಸಿದ್ದಾರೆ. ಚಾಮುಂಡೇಶ್ವರಿ ನೆಲದಲ್ಲಿ ಯಾವ ಹೆಣ್ಣಿಗೂ ಅನ್ಯಾಯ ಆಗುವುದಿಲ್ಲ, ಸಂಸದೆ ಸುಮಲತಾ ಅವರು ಒಮ್ಮೆ ಜಯಪ್ರದಾ ಅವರ ಬಳಿ ಮಾತನಾಡಬೇಕು, ನಮಗೆ ಸಹಾಯ ಮಾಡಬೇಕೆಂದು ಎಂದು ಮನವಿ ಮಾಡಿಕೊಂಡಿದ್ದಾರೆ.

ಏಪ್ರಿಲ್ ತಿಂಗಳಿನಿಂದ ಸಹೋದರಿ ಉಷಾ ಅವರ ಆರೋಗ್ಯದ ಬಗ್ಗೆ ಹಾಗೂ ಜಯಪ್ರದಾ ಕುಟುಂಬದವರು ಮಾಡಿರುವ ಅನ್ಯಾಯದ ಬಗ್ಗೆ ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ನೋವು ಹಂಚಿಕೊಳ್ಳುತ್ತಿದ್ದಾರೆ. ಕಾನೂನಿನ ಪ್ರಕಾರ ಹೋರಾಡಿದರೂ ಜಯಪ್ರದಾ ಸಹೋದರ ಅನ್ಯಾಯ ಮಾಡುತ್ತಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಬೇಸರ ವ್ಯಕ್ತ ಪಡಿಸಿದ್ದಾರೆ. ಚಾಮುಂಡೇಶ್ವರಿ ನೆಲದಲ್ಲಿ ಯಾವ ಹೆಣ್ಣಿಗೂ ಅನ್ಯಾಯ ಆಗುವುದಿಲ್ಲ, ಸಂಸದೆ ಸುಮಲತಾ ಅವರು ಒಮ್ಮೆ ಜಯಪ್ರದಾ ಅವರ ಬಳಿ ಮಾತನಾಡಬೇಕು, ನಮಗೆ ಸಹಾಯ ಮಾಡಬೇಕೆಂದು ಎಂದು ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!