ಕುಟುಂಬ ಹಾಳಾಗಲಿ ಅಂತಿದ್ದಾರೆ ಜಯಪ್ರದಾ, ಸುಮಲತಾ ಅವರೇ ಸಹಾಯ ಮಾಡಿ: ವಿಜಯಲಕ್ಷ್ಮಿ

ಕುಟುಂಬ ಹಾಳಾಗಲಿ ಅಂತಿದ್ದಾರೆ ಜಯಪ್ರದಾ, ಸುಮಲತಾ ಅವರೇ ಸಹಾಯ ಮಾಡಿ: ವಿಜಯಲಕ್ಷ್ಮಿ

Suvarna News   | Asianet News
Published : Jul 27, 2021, 03:30 PM IST

ಏಪ್ರಿಲ್ ತಿಂಗಳಿನಿಂದ ಸಹೋದರಿ ಉಷಾ ಅವರ ಆರೋಗ್ಯದ ಬಗ್ಗೆ ಹಾಗೂ ಜಯಪ್ರದಾ ಕುಟುಂಬದವರು ಮಾಡಿರುವ ಅನ್ಯಾಯದ ಬಗ್ಗೆ ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ನೋವು ಹಂಚಿಕೊಳ್ಳುತ್ತಿದ್ದಾರೆ. ಕಾನೂನಿನ ಪ್ರಕಾರ ಹೋರಾಡಿದರೂ ಜಯಪ್ರದಾ ಸಹೋದರ ಅನ್ಯಾಯ ಮಾಡುತ್ತಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಬೇಸರ ವ್ಯಕ್ತ ಪಡಿಸಿದ್ದಾರೆ. ಚಾಮುಂಡೇಶ್ವರಿ ನೆಲದಲ್ಲಿ ಯಾವ ಹೆಣ್ಣಿಗೂ ಅನ್ಯಾಯ ಆಗುವುದಿಲ್ಲ, ಸಂಸದೆ ಸುಮಲತಾ ಅವರು ಒಮ್ಮೆ ಜಯಪ್ರದಾ ಅವರ ಬಳಿ ಮಾತನಾಡಬೇಕು, ನಮಗೆ ಸಹಾಯ ಮಾಡಬೇಕೆಂದು ಎಂದು ಮನವಿ ಮಾಡಿಕೊಂಡಿದ್ದಾರೆ.

ಏಪ್ರಿಲ್ ತಿಂಗಳಿನಿಂದ ಸಹೋದರಿ ಉಷಾ ಅವರ ಆರೋಗ್ಯದ ಬಗ್ಗೆ ಹಾಗೂ ಜಯಪ್ರದಾ ಕುಟುಂಬದವರು ಮಾಡಿರುವ ಅನ್ಯಾಯದ ಬಗ್ಗೆ ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ನೋವು ಹಂಚಿಕೊಳ್ಳುತ್ತಿದ್ದಾರೆ. ಕಾನೂನಿನ ಪ್ರಕಾರ ಹೋರಾಡಿದರೂ ಜಯಪ್ರದಾ ಸಹೋದರ ಅನ್ಯಾಯ ಮಾಡುತ್ತಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಬೇಸರ ವ್ಯಕ್ತ ಪಡಿಸಿದ್ದಾರೆ. ಚಾಮುಂಡೇಶ್ವರಿ ನೆಲದಲ್ಲಿ ಯಾವ ಹೆಣ್ಣಿಗೂ ಅನ್ಯಾಯ ಆಗುವುದಿಲ್ಲ, ಸಂಸದೆ ಸುಮಲತಾ ಅವರು ಒಮ್ಮೆ ಜಯಪ್ರದಾ ಅವರ ಬಳಿ ಮಾತನಾಡಬೇಕು, ನಮಗೆ ಸಹಾಯ ಮಾಡಬೇಕೆಂದು ಎಂದು ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?