ಕುಟುಂಬ ಹಾಳಾಗಲಿ ಅಂತಿದ್ದಾರೆ ಜಯಪ್ರದಾ, ಸುಮಲತಾ ಅವರೇ ಸಹಾಯ ಮಾಡಿ: ವಿಜಯಲಕ್ಷ್ಮಿ

ಕುಟುಂಬ ಹಾಳಾಗಲಿ ಅಂತಿದ್ದಾರೆ ಜಯಪ್ರದಾ, ಸುಮಲತಾ ಅವರೇ ಸಹಾಯ ಮಾಡಿ: ವಿಜಯಲಕ್ಷ್ಮಿ

Suvarna News   | Asianet News
Published : Jul 27, 2021, 03:30 PM IST

ಏಪ್ರಿಲ್ ತಿಂಗಳಿನಿಂದ ಸಹೋದರಿ ಉಷಾ ಅವರ ಆರೋಗ್ಯದ ಬಗ್ಗೆ ಹಾಗೂ ಜಯಪ್ರದಾ ಕುಟುಂಬದವರು ಮಾಡಿರುವ ಅನ್ಯಾಯದ ಬಗ್ಗೆ ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ನೋವು ಹಂಚಿಕೊಳ್ಳುತ್ತಿದ್ದಾರೆ. ಕಾನೂನಿನ ಪ್ರಕಾರ ಹೋರಾಡಿದರೂ ಜಯಪ್ರದಾ ಸಹೋದರ ಅನ್ಯಾಯ ಮಾಡುತ್ತಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಬೇಸರ ವ್ಯಕ್ತ ಪಡಿಸಿದ್ದಾರೆ. ಚಾಮುಂಡೇಶ್ವರಿ ನೆಲದಲ್ಲಿ ಯಾವ ಹೆಣ್ಣಿಗೂ ಅನ್ಯಾಯ ಆಗುವುದಿಲ್ಲ, ಸಂಸದೆ ಸುಮಲತಾ ಅವರು ಒಮ್ಮೆ ಜಯಪ್ರದಾ ಅವರ ಬಳಿ ಮಾತನಾಡಬೇಕು, ನಮಗೆ ಸಹಾಯ ಮಾಡಬೇಕೆಂದು ಎಂದು ಮನವಿ ಮಾಡಿಕೊಂಡಿದ್ದಾರೆ.

ಏಪ್ರಿಲ್ ತಿಂಗಳಿನಿಂದ ಸಹೋದರಿ ಉಷಾ ಅವರ ಆರೋಗ್ಯದ ಬಗ್ಗೆ ಹಾಗೂ ಜಯಪ್ರದಾ ಕುಟುಂಬದವರು ಮಾಡಿರುವ ಅನ್ಯಾಯದ ಬಗ್ಗೆ ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ನೋವು ಹಂಚಿಕೊಳ್ಳುತ್ತಿದ್ದಾರೆ. ಕಾನೂನಿನ ಪ್ರಕಾರ ಹೋರಾಡಿದರೂ ಜಯಪ್ರದಾ ಸಹೋದರ ಅನ್ಯಾಯ ಮಾಡುತ್ತಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಬೇಸರ ವ್ಯಕ್ತ ಪಡಿಸಿದ್ದಾರೆ. ಚಾಮುಂಡೇಶ್ವರಿ ನೆಲದಲ್ಲಿ ಯಾವ ಹೆಣ್ಣಿಗೂ ಅನ್ಯಾಯ ಆಗುವುದಿಲ್ಲ, ಸಂಸದೆ ಸುಮಲತಾ ಅವರು ಒಮ್ಮೆ ಜಯಪ್ರದಾ ಅವರ ಬಳಿ ಮಾತನಾಡಬೇಕು, ನಮಗೆ ಸಹಾಯ ಮಾಡಬೇಕೆಂದು ಎಂದು ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!